ಜಿಪಂ ಸಿಇಒ ಪ್ರೀತಿ ಗೆಹ್ಲೋಟ್, ಭಾರತೀಯ ರೆಡ್ಕ್ರಾಸ್ ಸಂಸ್ಥೆ ಉಡುಪಿ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ, ಲಯನ್ಸ್ ಕ್ಲಬ್ ಉಡುಪಿಯ ಪ್ರಥಮ ಉಪಾಧ್ಯಕ್ಷ ರಾಜೀವ್ ನಾಯಕ್, ಪ್ರಜ್ಞಾ ಕೌನ್ಸಲಿಂಗ್ ಸೆಂಟರಿನ ದೇವದಾಸ್ ಉಚ್ಚಿಲ, ವಿದ್ಯಾರತ್ನ ಸ್ಕೂಲ್ ಮತ್ತು ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಅನಿತಾ ಸಿ. ರಾವ್, ಆರ್ಸಿಎಚ್ ಅಧಿಕಾರಿ ಡಾ. ರಾಮರಾವ್ ಮತ್ತಿತರರು ಉಪಸ್ಥಿತರಿದ್ದರು.