<p><strong>ಬ್ರಹ್ಮಾವರ (ಉಡುಪಿ): </strong>ಬಾರ್ಕೂರು ಹಾಲೆಕೊಡಿ ಸಮೀಪದ ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಹೇರಾಡಿಯ ಹರ್ಷ (24) ಹಾಗೂ ಕಾರ್ತಿಕ್ (17) ಸಾವಿಗೀಡಾದ ಯುವಕರಾಗಿದ್ದಾರೆ.</p>.<p>ಗುರುವಾರ ಸಂಜೆ ಮೀನು ಹಿಡಿಯಲು ಬಲೆ ಹಾಕಿದ್ದ ಯುವಕರು ಶುಕ್ರವಾರ ಬಲೆಯನ್ನು ಎಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಬ್ರಹ್ಮಾವರ (ಉಡುಪಿ): </strong>ಬಾರ್ಕೂರು ಹಾಲೆಕೊಡಿ ಸಮೀಪದ ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಶುಕ್ರವಾರ ಮೃತಪಟ್ಟಿದ್ದಾರೆ.</p>.<p>ಹೇರಾಡಿಯ ಹರ್ಷ (24) ಹಾಗೂ ಕಾರ್ತಿಕ್ (17) ಸಾವಿಗೀಡಾದ ಯುವಕರಾಗಿದ್ದಾರೆ.</p>.<p>ಗುರುವಾರ ಸಂಜೆ ಮೀನು ಹಿಡಿಯಲು ಬಲೆ ಹಾಕಿದ್ದ ಯುವಕರು ಶುಕ್ರವಾರ ಬಲೆಯನ್ನು ಎಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.</p>.<p>ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.<br /></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>