ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಹ್ಮಾವರ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರುಪಾಲು

Last Updated 3 ಜುಲೈ 2020, 8:14 IST
ಅಕ್ಷರ ಗಾತ್ರ

ಬ್ರಹ್ಮಾವರ (ಉಡುಪಿ): ಬಾರ್ಕೂರು ಹಾಲೆಕೊಡಿ ಸಮೀಪದ ಹೊಳೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಇಬ್ಬರು ಯುವಕರು ಶುಕ್ರವಾರ ಮೃತಪಟ್ಟಿದ್ದಾರೆ‌.

ಹೇರಾಡಿಯ ಹರ್ಷ (24) ಹಾಗೂ ಕಾರ್ತಿಕ್ (17) ಸಾವಿಗೀಡಾದ ಯುವಕರಾಗಿದ್ದಾರೆ.

ಗುರುವಾರ ಸಂಜೆ ಮೀನು ಹಿಡಿಯಲು ಬಲೆ ಹಾಕಿದ್ದ ಯುವಕರು ಶುಕ್ರವಾರ ಬಲೆಯನ್ನು ಎಳೆಯಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಸ್ಥಳೀಯರ ನೆರವಿನೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT