<p><strong>ಶಿರ್ವ (ಉಡುಪಿ):</strong> ಮೂಡುಬೆಳ್ಳೆಯ ಪಾಂಬೂರು ಕಬೇಡಿ ಬಳಿಯ ಪಾಬೂರು ಹೊಳೆಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಭಾನುವಾರ ಮೃತಪಟ್ಟಿದ್ದಾರೆ.</p>.<p>ಕಟಪಾಡಿ ಸಮೀಪದ ಶಂಕರಪುರದ ಕೆಲ್ವಿನ್ ಕೆಸ್ತಲಿನೊ (21), ಮೂಡುಬೆಟ್ಟು ಸರ್ಕಾರಿ ಗುಡ್ಡೆಯ ಜಾಬೀರ್ (18) ಹಾಗೂ ರಿಜ್ವಾನ್ (28) ಮೃತರು.</p>.<p>ಕರ್ಫ್ಯೂ ಇದ್ದಿದ್ದರಿಂದ ಸಮಯ ಕಳೆಯಲು ನದಿಗೆ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರು ಯುವಕರ ಶವಗಳನ್ನು ಹೊರ ತೆಗೆದಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರ್ವ (ಉಡುಪಿ):</strong> ಮೂಡುಬೆಳ್ಳೆಯ ಪಾಂಬೂರು ಕಬೇಡಿ ಬಳಿಯ ಪಾಬೂರು ಹೊಳೆಯಲ್ಲಿ ಈಜಲು ತೆರಳಿದ್ದ ಮೂವರು ಯುವಕರು ಭಾನುವಾರ ಮೃತಪಟ್ಟಿದ್ದಾರೆ.</p>.<p>ಕಟಪಾಡಿ ಸಮೀಪದ ಶಂಕರಪುರದ ಕೆಲ್ವಿನ್ ಕೆಸ್ತಲಿನೊ (21), ಮೂಡುಬೆಟ್ಟು ಸರ್ಕಾರಿ ಗುಡ್ಡೆಯ ಜಾಬೀರ್ (18) ಹಾಗೂ ರಿಜ್ವಾನ್ (28) ಮೃತರು.</p>.<p>ಕರ್ಫ್ಯೂ ಇದ್ದಿದ್ದರಿಂದ ಸಮಯ ಕಳೆಯಲು ನದಿಗೆ ಈಜಲು ಹೋಗಿದ್ದಾಗ ದುರ್ಘಟನೆ ಸಂಭವಿಸಿದೆ. ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಸ್ಥಳೀಯರು ಯುವಕರ ಶವಗಳನ್ನು ಹೊರ ತೆಗೆದಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>