<p><strong>ಪಡುಬಿದ್ರಿ: </strong>ಟಿಪ್ಪರ್ ಮಗುಚಿ ಬಿದ್ದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ನಂದಿಕೂರು-ಮುದರಂಗಡಿ ರಸ್ತೆಯಲ್ಲಿ ನಡೆದಿದೆ.</p>.<p>ಮೃತರನ್ನು ಪಕ್ಷಿಕೆರೆ ನಿವಾಸಿ ಹರೀಶ್ ಕೋಟ್ಯಾನ್ (37) ಎಂದು ಗುರುತಿಸಲಾಗಿದೆ.</p>.<p>ನಂದಿಕೂರು ಇಂಡಸ್ಟ್ರಿಯಲ್ ಎಸ್ಟೇಟ್ಗೆ ಟಿಪ್ಪರ್ನಲ್ಲಿ ಮಣ್ಣು ಸಾಗಿಸುತ್ತಿದ್ದರು. ಮಣ್ಣನ್ನು ಖಾಲಿ ಮಾಡುತ್ತಿರುವ ವೇಳೆ ಟಿಪ್ಪರ್ ಹರೀಶ್ ಮೇಲೆ ಮಗುಚಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೊದಲು ಹರೀಶ್ ಬಸ್ ಚಾಲಕನಾಗಿದ್ದ ಎನ್ನಲಾಗಿದೆ.</p>.<p>ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಡುಬಿದ್ರಿ: </strong>ಟಿಪ್ಪರ್ ಮಗುಚಿ ಬಿದ್ದು ಚಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ನಂದಿಕೂರು-ಮುದರಂಗಡಿ ರಸ್ತೆಯಲ್ಲಿ ನಡೆದಿದೆ.</p>.<p>ಮೃತರನ್ನು ಪಕ್ಷಿಕೆರೆ ನಿವಾಸಿ ಹರೀಶ್ ಕೋಟ್ಯಾನ್ (37) ಎಂದು ಗುರುತಿಸಲಾಗಿದೆ.</p>.<p>ನಂದಿಕೂರು ಇಂಡಸ್ಟ್ರಿಯಲ್ ಎಸ್ಟೇಟ್ಗೆ ಟಿಪ್ಪರ್ನಲ್ಲಿ ಮಣ್ಣು ಸಾಗಿಸುತ್ತಿದ್ದರು. ಮಣ್ಣನ್ನು ಖಾಲಿ ಮಾಡುತ್ತಿರುವ ವೇಳೆ ಟಿಪ್ಪರ್ ಹರೀಶ್ ಮೇಲೆ ಮಗುಚಿ ಬಿದ್ದ ಪರಿಣಾಮ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಮೊದಲು ಹರೀಶ್ ಬಸ್ ಚಾಲಕನಾಗಿದ್ದ ಎನ್ನಲಾಗಿದೆ.</p>.<p>ಪಡುಬಿದ್ರಿ ಠಾಣೆಯಲ್ಲಿ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>