ಬುಧವಾರ, 7 ಜನವರಿ 2026
×
ADVERTISEMENT
ADVERTISEMENT

ಉಡುಪಿ | ಬುಡಕಟ್ಟು ಜನರ ಬೇಡಿಕೆ ಈಡೇರಿಕೆ ಎಂದು?

Published : 6 ಜನವರಿ 2026, 6:34 IST
Last Updated : 6 ಜನವರಿ 2026, 6:34 IST
ಫಾಲೋ ಮಾಡಿ
Comments
ಅತ್ಯಂತ ಹಿಂದುಳಿದ ಕೊರಗ ಸಮುದಾಯದವರಿಗೆ ಪಿ.ವಿ.ಜಿ.ಟಿ. ಅಡಿಯಲ್ಲಿ ಸರ್ಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ನೀಡಲು ಸರ್ಕಾರವು ಮುಂದಾಗಬೇಕು
ಸುಶೀಲಾ ನಾಡ ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟದ ಅಧ್ಯಕ್ಷೆ
‘ಪುನರ್ವಸತಿಗೆ ಅನುದಾನ ಮೀಸಲಿಡಿ’
‘ಕುದುರೆಮುಖ ರಾಷ್ಟ್ರೀಯ ಉದ್ಯಾನ ಪುನರ್ವಸತಿ ಯೋಜನೆ ಅಡಿಯಲ್ಲಿ ಸ್ವಇಚ್ಛೆಯಿಂದ ಅರಣ್ಯದಿಂದ ಹೊರಬರಲು ಇಚ್ಛಿಸುವ ಕುಟುಂಬಗಳ ಪುನರ್ವಸತಿಗಾಗಿ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿ ನಿಗದಿತ ಕಾಲಮಿತಿಯೊಳಗೆ ಅರ್ಜಿ ವಿಲೇವಾರಿ ಮಾಡಿ ಪರಿಹಾರ ನೀಡಬೇಕು’ ಎಂದು ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಗಂಗಾಧರ ಗೌಡ ಆಗ್ರಹಿಸಿದ್ದಾರೆ. ಅರಣ್ಯ ಬುಡಕಟ್ಟು ಸಮುದಾಯದವರ ಅಭಿವೃದ್ಧಿಗೆ ಬಜೆಟ್‌ನಲ್ಲಿ ಅನುದಾನ ಮೀಸಲಿರಿಸಿದರೆ ಸಾಲದು ಅವುಗಳು ಅನುಷ್ಠಾನಗೊಳ್ಳಬೇಕು. ಬುಡಕಟ್ಟು ಸಮುದಾಯದವರಿಗೆ ಮೂಲ ಸೌಲಭ್ಯಕ್ಕಾಗಿ ಹೆಚ್ಚಿನ ಅನುದಾನ ಮೀಸಲಿರಿಸಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬೇಕು ಎಂದೂ ಅವರು ಆಗ್ರಹಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT