ಮಂಗಳವಾರ, 18 ನವೆಂಬರ್ 2025
×
ADVERTISEMENT
ADVERTISEMENT

ಉಡುಪಿ: ಮಲೆಕುಡಿಯರಿಗೆ ಮೂಲಸೌಕರ್ಯ ಮರೀಚಿಕೆ

ಪಶ್ಚಿಮ ಘಟ್ಟದ ತಪ್ಪಲು ಪ್ರದೇಶದ ಜನರಿಗೆ ತಪ್ಪದ ಗೋಳು
Published : 18 ನವೆಂಬರ್ 2025, 7:15 IST
Last Updated : 18 ನವೆಂಬರ್ 2025, 7:15 IST
ಫಾಲೋ ಮಾಡಿ
Comments
ಪೀತುಬೈಲಿನಲ್ಲಿರುವ ಮಲೆಕುಡಿಯ ಸಮುದಾಯದವರ ಮನೆ
ಪೀತುಬೈಲಿನಲ್ಲಿರುವ ಮಲೆಕುಡಿಯ ಸಮುದಾಯದವರ ಮನೆ
ಕುದುರೆಮುಖ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯ ಪುನರ್ವಸತಿ ಕಾರ್ಯವು ಸದ್ಯ ಅನುದಾನ ಬಾರದ ಕಾರಣ ವಿಳಂಬವಾಗಿದೆ. ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಿದ್ದೇವೆ. ಅನುದಾನ ಲಭಿಸಿದ ತಕ್ಷಣ ಪುನರ್ವಸತಿ ಕಾರ್ಯ ಆರಂಭಿಸಲಿದ್ದೇವೆ
ಶಿವರಾಮ್‌ ಬಾಬು ಕುದುರೆಮುಖ ವನ್ಯಜೀವಿ ವಿಭಾಗದ ಡಿಎಫ್‌ಒ
ಮತ್ತಾವಿನಲ್ಲಿ ಸೇತುವೆ ನಿರ್ಮಿಸಲು ₹2 ಕೋಟಿ ಅನುದಾನಕ್ಕೆ ಅನುಮೋದನೆ ಸಿಕ್ಕಿದೆ. ಟೆಂಡರ್‌ ಕರೆಯಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಪತ್ರ ಬರೆದಿದ್ದೇವೆ. ಅವರು ಈ ಹಿಂದೆ ಪರಿವೇಶ್‌ ಆ್ಯಪ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈಗ 2.0 ಆ್ಯಪ್ ಬಂದಿರುವುದರಿಂದ ಮತ್ತೆ ಅರ್ಜಿ ಸಲ್ಲಿಸಬೇಕಾಗಿದೆ ಎನ್ನುತ್ತಿದ್ದಾರೆ
ನಾರಾಯಣ ಸ್ವಾಮಿ ಐ.ಟಿ.ಡಿ.ಪಿ ಯೋಜನಾ ಸಮನ್ವಯಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT