ಪೇಜಾವರ ಮಠದ ವಿಶ್ವೇಶತೀರ್ಥರು, ಕೃಷ್ಣಾಪುರ ಮಠದ ವಿದ್ಯಾಸಾಗರ ತೀರ್ಥರು, ಅದಮಾರು ಮಠದ ವಿಶ್ವಪ್ರಿಯ ತೀರ್ಥರು, ಪೇಜಾವರ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥರು, ಸೋದೆ ಮಠದ ವಿದ್ಯಾವಲ್ಲಭ ತೀರ್ಥರು, ಪಲಿಮಾರು ಮಠದ ಕಿರಿಯ ಯತಿ ವಿದ್ಯಾರಾಜೇಶ್ವರ ತೀರ್ಥರು ಕೋಟಿ ತುಳಸಿ ಅರ್ಚನೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.