ಪರ್ಯಾಯ ಪಲಿಮಾರು ಮಠದ ಕಿರಿಯ ವಿದ್ಯಾರಾಜೇಶ್ವರ ಸ್ವಾಮೀಜಿ, ಕಟೀಲು ದೇಗುಲದ ಅನುವಂಶೀಕ ಮೊಕ್ತೇಸರ ಲಕ್ಷ್ಮೀನಾರಾಯಣ ಅಸ್ರಣ್ಣ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಧರ್ಮದರ್ಶಿ ಹರಿಕೃಷ್ಣ ಪುನರೂರು, ಎ.ವಿ. ನಾವಡ, ಕೃಷ್ಣರಾಜ ಸರಳಾಯ, ಬ್ರಾಹ್ಮಣ ಮಹಾಮಂಡಲ ಉಪಾಧ್ಯಕ್ಷ ಬಾಲಾಜಿ ರಾಘವೇಂದ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿ ಕೆ. ರವಿಪ್ರಕಾಶ್ ಭಟ್, ಕರ್ಣಾಟಕ ಬ್ಯಾಂಕ್ ಮಹಾಪ್ರಬಂಧಕ ಗೋಪಾಲಕೃಷ್ಣ ಸಾಮಗ ಮೊದಲಾದವರು ಉಪಸ್ಥಿತರಿದ್ದರು.