ಪ್ರಾಚಾರ್ಯ ಮಂಜುನಾಥ್ ಎ.ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದತ್ತಾತ್ರೇಯ ಮಾರ್ಪಳ್ಳಿ, ಸಾಹಿತ್ಯ ಸಂಘದ ಸಂಯೋಜಕ ಹಾಗೂ ಕನ್ನಡ ವಿಭಾಗ ಮುಖ್ಯಸ್ಥ ಡಾ. ಅರುಣಕುಮಾರ ಎಸ್.ಆರ್, ವಿದ್ಯಾರ್ಥಿ ಕಾರ್ಯದರ್ಶಿಗಳಾದ ಶ್ರೀನಿಧಿ ಶೆಟ್ಟಿ, ಪ್ರಮೋದಿನಿ ಇದ್ದರು. ಶ್ವೇತಾ ಸ್ವಾಗತಿಸಿದರು. ಅಶ್ವಿತಾ ವಂದಿಸಿದರು. ನಂದನ ನಿರೂಪಿಸಿದರು.