<p><strong>ಉಡುಪಿ:</strong> ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಈಚೆಗೆ ಕುಸಲ್ದ ಗೊಬ್ಬಲು 2025 ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಉತ್ಸವವನ್ನು ಕಾಲೇಜಿನ ಪ್ರಾಚಾರ್ಯೆ ಆಶಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ತುಳು ಸಂಸ್ಕೃತಿಯನ್ನು ಅಳವಡಿಸಿಕೊಂಡು ಸುಸಂಸ್ಕೃತರಾಗಬೇಕು. ಉತ್ಸವಗಳ ಆಚರಣೆಯು ವಿದ್ಯಾರ್ಥಿಗಳಲ್ಲಿ ಸಮಾನತೆ, ಸಹಬಾಳ್ವೆ, ಶಾಂತಿ, ಸೌಹಾರ್ದತೆ ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.</p>.<p>ಉಪನ್ಯಾಸಕ ಜಾವೇದ್, ಹರಿಕೇಶವ್, ಚಂದ್ರಶೇಖರ್ ಮಾತನಾಡಿದರು. ಕರದರ್ಪುನಿ, ಲಗೋರಿ, ಸೊಪ್ಪಾಟ, ಹಗ್ಗ ಜಗ್ಗಾಟ ಮೊದಲಾದ ಗ್ರಾಮೀಣ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.</p>.<p>ಉಪ ಪ್ರಾಚಾರ್ಯ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರಭಾ ಕಾಮತ್, ಸನ್ನಿಧಿ, ಹರಿಕಿಶನ್ ಉಪಸ್ಥಿತರಿದ್ದರು. ಸನ್ನಿಧಿ ಶೆಟ್ಟಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಈಚೆಗೆ ಕುಸಲ್ದ ಗೊಬ್ಬಲು 2025 ಕಾರ್ಯಕ್ರಮ ಆಯೋಜಿಸಲಾಗಿತ್ತು.</p>.<p>ಉತ್ಸವವನ್ನು ಕಾಲೇಜಿನ ಪ್ರಾಚಾರ್ಯೆ ಆಶಾ ಕುಮಾರಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ತುಳು ಸಂಸ್ಕೃತಿಯನ್ನು ಅಳವಡಿಸಿಕೊಂಡು ಸುಸಂಸ್ಕೃತರಾಗಬೇಕು. ಉತ್ಸವಗಳ ಆಚರಣೆಯು ವಿದ್ಯಾರ್ಥಿಗಳಲ್ಲಿ ಸಮಾನತೆ, ಸಹಬಾಳ್ವೆ, ಶಾಂತಿ, ಸೌಹಾರ್ದತೆ ಬೆಳೆಯಲು ಕಾರಣವಾಗುತ್ತದೆ ಎಂದು ಹೇಳಿದರು.</p>.<p>ಉಪನ್ಯಾಸಕ ಜಾವೇದ್, ಹರಿಕೇಶವ್, ಚಂದ್ರಶೇಖರ್ ಮಾತನಾಡಿದರು. ಕರದರ್ಪುನಿ, ಲಗೋರಿ, ಸೊಪ್ಪಾಟ, ಹಗ್ಗ ಜಗ್ಗಾಟ ಮೊದಲಾದ ಗ್ರಾಮೀಣ ಕ್ರೀಡಾ ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದರು.</p>.<p>ಉಪ ಪ್ರಾಚಾರ್ಯ ರಾಧಾಕೃಷ್ಣ ರಾವ್, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಪ್ರಭಾ ಕಾಮತ್, ಸನ್ನಿಧಿ, ಹರಿಕಿಶನ್ ಉಪಸ್ಥಿತರಿದ್ದರು. ಸನ್ನಿಧಿ ಶೆಟ್ಟಿ ಸ್ವಾಗತಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>