<p><strong>ಉಡುಪಿ: </strong>ಬೈಂದೂರು ಸಮೀಪದ ಹಳಗೇರಿ ಬಳಿ ಗುರುವಾರ ನದಿಗೆ ಈಜಲು ತೆರಳಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.</p>.<p>ವಿದ್ಯಾರ್ಥಿಗಳು ಇಲ್ಲಿನ ನಾಗೂರು ಗ್ರಾಮದ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6 ಹಾಗೂ 7ನೇ ತರಗತಿ ಓದುತ್ತಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು,ಸ್ಥಳೀಯರ ಸಹಕಾರದೊಂದಿಗೆದೋಣಿ ಬಳಸಿ ಸಹಾಯದಿಂದ ನಾಪತ್ತೆಯಾದ ಮಕ್ಕಳ ಶೋಧ ನಡೆಸುತ್ತಿದ್ದಾರೆ.</p>.<p><em><strong>(ಮಾಹಿತಿ ಅಪ್ಡೇಟ್ ಆಗಲಿದೆ)</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>ಬೈಂದೂರು ಸಮೀಪದ ಹಳಗೇರಿ ಬಳಿ ಗುರುವಾರ ನದಿಗೆ ಈಜಲು ತೆರಳಿದ್ದ ನಾಲ್ವರು ಶಾಲಾ ವಿದ್ಯಾರ್ಥಿಗಳ ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.</p>.<p>ವಿದ್ಯಾರ್ಥಿಗಳು ಇಲ್ಲಿನ ನಾಗೂರು ಗ್ರಾಮದ ಸಂದೀಪನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 6 ಹಾಗೂ 7ನೇ ತರಗತಿ ಓದುತ್ತಿದ್ದಾರೆ.</p>.<p>ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು,ಸ್ಥಳೀಯರ ಸಹಕಾರದೊಂದಿಗೆದೋಣಿ ಬಳಸಿ ಸಹಾಯದಿಂದ ನಾಪತ್ತೆಯಾದ ಮಕ್ಕಳ ಶೋಧ ನಡೆಸುತ್ತಿದ್ದಾರೆ.</p>.<p><em><strong>(ಮಾಹಿತಿ ಅಪ್ಡೇಟ್ ಆಗಲಿದೆ)</strong></em></p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>