ಗ್ರಾಮ ಪಂಚಾಯಿತಿ ಅಧ್ಯಕ್ಷ ಅಜಿತ್ ದೇವಾಡಿಗ, ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷ ಜಿ.ತಿಮ್ಮ ಪೂಜಾರಿ, ಮಣೂರು ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ಸತೀಶ್ ಎಚ್. ಕುಂದರ್, ಕೋಟ ವಿರಾಡ್ವಿಶ್ಚ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಎಂ. ಸುಬ್ರಾಯ ಆಚಾರ್ಯ, ಗುತ್ತಿಗೆದಾರ ಹೋಬಳಿಮನೆ ರಾಜು ಪೂಜಾರಿ, ಗ್ರಾ.ಪಂ. ಸದಸ್ಯರಾದ ಸುಧಾ ಎ. ಪೂಜಾರಿ, ಪಾಂಡು ಪೂಜಾರಿ, ಮಹಾಲಿಂಗೇಶ್ವರ ಸೇವಾ ಸಮಿತಿ ಅಧ್ಯಕ್ಷ ಶೇಖರ್ ದೇವಾಡಿಗ, ಜಿ. ಮಂಜುನಾಥ ಸೋಮಯಾಜಿ, ಕಲ್ಮಾಡಿ ಕೃಷ್ಣಮೂರ್ತಿ ಐತಾಳ್, ಹಂಡಿಕೆರೆಮೆನೆ ಸಂತೋಷ್ ಕುಮಾರ್ ಶೆಟ್ಟಿ, ಶನೀಶ್ವರ ದೇವಳದ ಧರ್ಮದರ್ಶಿ ಭಾಸ್ಕರ ಸ್ವಾಮಿ ಇದ್ದರು.