ಬುಧವಾರ, 13 ಆಗಸ್ಟ್ 2025
×
ADVERTISEMENT
ADVERTISEMENT

₹10 ಸಾವಿರ ಗೌರವಧನ ನೀಡಿ: ಆಶಾ ಕಾರ್ಯಕರ್ತೆಯರ ಧರಣಿ

Published : 13 ಆಗಸ್ಟ್ 2025, 4:24 IST
Last Updated : 13 ಆಗಸ್ಟ್ 2025, 4:24 IST
ಫಾಲೋ ಮಾಡಿ
Comments
ನೀಡಿದ ಭರವಸೆಯನ್ನು ಈಡೇರಿಸದೆ ಸರ್ಕಾರವು ವಚನ ಭ್ರಷ್ಟವಾಗಿದೆ. ಸರ್ಕಾರಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ರಾಜ್ಯದಾದ್ಯಂತ ಧರಣಿ ನಡೆಸಿದ್ದೇವೆ.
– ಕೆ.ವಿ.ಭಟ್‌, ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷ
ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ ₹1 ಸಾವಿರ ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಹೆಚ್ಚಳ ಮಾಡಬೇಕು.
– ಸುಹಾಸಿನಿ, ಎಐಯುಟಿಯುಸಿ ಜಿಲ್ಲಾ ಘಟಕ ಅಧ್ಯಕ್ಷೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT