ವಾಲಿಬಾಲ್ ಸ್ಪರ್ಧೆಯಲ್ಲಿ ಪಶ್ಚಿಮ ವಲಯ ಮಂಗಳೂರು ತಂಡ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದೆ. ಈ ತಂಡದಲ್ಲಿ ಉಡುಪಿ ಜಿಲ್ಲೆಯಿಂದ ರಾಮು ಹೆಗಡೆ, ವಿಜಯ್ ಕುಮಾರ್, ಜೆ.ಶರತ್, ಎಂ.ಕಾರ್ತಿಕ್ ಇದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಭಾಗವಹಿಸಿದ ಎಲ್ಲ ಅಧಿಕಾರಿ ಸಿಬ್ಬಂದಿಗೆ ಎಸ್ಪಿ ಹಾಕೆ ಅಕ್ಷಯ್ ಮಚ್ಚಿಂದ್ರ ಅಭಿನಂದನೆ ಸಲ್ಲಿಸಿದ್ದಾರೆ.