ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿ: ಬಂದ್ ನೀರಸ

Last Updated 27 ಸೆಪ್ಟೆಂಬರ್ 2021, 5:19 IST
ಅಕ್ಷರ ಗಾತ್ರ

ಉಡುಪಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಭಾರತ ಬಂದ್‌ಗೆ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಖಾಸಗಿ, ಕೆಎಸ್‌ಆರ್‌ಟಿಸಿ ಹಾಗೂ ಆಟೊಗಳ ಸಂಚಾರ ಎಂದಿನಂತಿದೆ. ವ್ಯಾಪಾರ ವಹಿವಾಟು ನಡೆಯುತ್ತಿದೆ.
ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಕಾಂಗ್ರೆಸ್ ಬಂದ್‌ಗೆ ಬೆಂಬಲ ನೀಡಿದೆ. ಹಲವು ಸಂಘಟನೆಗಳು ಬಂದ್‌ನಲ್ಲಿ ಭಾಗವಹಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT