<p>ಉಡುಪಿ: ಯುನೈಟೆಡ್ ಕ್ರಿಶ್ಚಿಯನ್ ಫೋರಂ ಉಡುಪಿ ಜಿಲ್ಲೆಯ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.</p>.<p>ಭೇಟಿಯ ವೇಳೆ ವಿವಿಧ ಸಭೆಗಳ ಸಭಾಪಾಲಕರು ಮತ್ತು ಧರ್ಮಾಧ್ಯಕ್ಷರು ಪರಸ್ಪರ ಕ್ರೈಸ್ತ ಏಕತೆಯ ಕುರಿತು ಚರ್ಚೆ ನಡೆಸಿದರು.</p>.<p>ನೂತನ ಧರ್ಮಾಧ್ಯಕ್ಷರು ಜಿಲ್ಲೆಯಲ್ಲಿ ಕೈಸ್ತ ಒಗ್ಗಟ್ಟಿಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ತನ್ನ ಸಂಪೂರ್ಣವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.</p>.<p>ಯುನೈಟೆಡ್ ಕ್ರಿಶ್ಚಿಯನ್ ಫೋರಂ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ, ಸಿಎಸ್ಐ ಸದರ್ನ್ ಡಯಾಸಿಸ್ ಕೋಶಾಧಿಕಾರಿ ಐವನ್ ಸೋನ್ಸ್, ವಲಯ ಸಭಾ ಪಾಲಕ ಕಿಶೋರ್ ಕುಮಾರ್, ಯುಬಿಎಂ ಚರ್ಚ್ ಮಣಿಪಾಲ ಸಭಾಪಾಲಕ ಸಂತೋಷ್, ಸಿಎಸ್ ಐ ಮಣಿಪುರ ಚರ್ಚಿನ ಪ್ರವೀಣ್ ಮಾಬೆನ್, ಯುಬಿಎಂಸಿ ಕಾರ್ಯದರ್ಶಿ ಕ್ರಿಸ್ಟೋಫರ್, ಫುಲ್ ಗೊಸ್ಪಲ್ ಸಭೆಯ ಪಾಸ್ಟರ್ ಕೆ ವಿ ಪಾವ್ಲ್, ಅಶೋಕ್, ಸಿರೋ ಮಲಂಕರ ಬೈಂದೂರಿನ ಡೇವಿಡ್, ಫಿಲಿಪ್, ಲಿಯೋ ಪ್ರವೀಣ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-28-1832736007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಯುನೈಟೆಡ್ ಕ್ರಿಶ್ಚಿಯನ್ ಫೋರಂ ಉಡುಪಿ ಜಿಲ್ಲೆಯ ವತಿಯಿಂದ ನೂತನವಾಗಿ ಅಧಿಕಾರ ಸ್ವೀಕರಿಸಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಲೆಸ್ಲಿ ಕ್ಲಿಫರ್ಡ್ ಡಿಸೋಜ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಲಾಯಿತು.</p>.<p>ಭೇಟಿಯ ವೇಳೆ ವಿವಿಧ ಸಭೆಗಳ ಸಭಾಪಾಲಕರು ಮತ್ತು ಧರ್ಮಾಧ್ಯಕ್ಷರು ಪರಸ್ಪರ ಕ್ರೈಸ್ತ ಏಕತೆಯ ಕುರಿತು ಚರ್ಚೆ ನಡೆಸಿದರು.</p>.<p>ನೂತನ ಧರ್ಮಾಧ್ಯಕ್ಷರು ಜಿಲ್ಲೆಯಲ್ಲಿ ಕೈಸ್ತ ಒಗ್ಗಟ್ಟಿಗೆ ಹೆಚ್ಚಿನ ಒತ್ತು ನೀಡುವುದರೊಂದಿಗೆ ತನ್ನ ಸಂಪೂರ್ಣವಾದ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.</p>.<p>ಯುನೈಟೆಡ್ ಕ್ರಿಶ್ಚಿಯನ್ ಫೋರಂ ಉಪಾಧ್ಯಕ್ಷ ಪ್ರಶಾಂತ್ ಜತ್ತನ್ನ, ಉಡುಪಿ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ಡೆನಿಸ್ ಡೆಸಾ, ಸಿಎಸ್ಐ ಸದರ್ನ್ ಡಯಾಸಿಸ್ ಕೋಶಾಧಿಕಾರಿ ಐವನ್ ಸೋನ್ಸ್, ವಲಯ ಸಭಾ ಪಾಲಕ ಕಿಶೋರ್ ಕುಮಾರ್, ಯುಬಿಎಂ ಚರ್ಚ್ ಮಣಿಪಾಲ ಸಭಾಪಾಲಕ ಸಂತೋಷ್, ಸಿಎಸ್ ಐ ಮಣಿಪುರ ಚರ್ಚಿನ ಪ್ರವೀಣ್ ಮಾಬೆನ್, ಯುಬಿಎಂಸಿ ಕಾರ್ಯದರ್ಶಿ ಕ್ರಿಸ್ಟೋಫರ್, ಫುಲ್ ಗೊಸ್ಪಲ್ ಸಭೆಯ ಪಾಸ್ಟರ್ ಕೆ ವಿ ಪಾವ್ಲ್, ಅಶೋಕ್, ಸಿರೋ ಮಲಂಕರ ಬೈಂದೂರಿನ ಡೇವಿಡ್, ಫಿಲಿಪ್, ಲಿಯೋ ಪ್ರವೀಣ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-28-1832736007</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>