ಕುಂದಾಪುರ ವರದಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಾಲು ಉತ್ಪಾದಕರ ಒಕ್ಕೂಟ ಹಾಗೂ ಸಹಕಾರಿ ಕ್ಷೇತ್ರಗಳಲ್ಲಿ ಸಕ್ರೀಯರಾಗಿದ್ದರು. ಉಡುಪಿ ಜಿಲ್ಲಾ ರೈತ ಸಂಘದ ಸದಸ್ಯ, ಶಂಕರನಾರಾಯಣ– ಬೈಲೂರು ಹಾಲುತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿದ್ದಾರೆ. ಶಂಕರನಾರಾಯಣ ಭಾಗದ ಬಿಜೆಪಿಯ ಪ್ರಮುಖ ಮುಖಂಡರಾಗಿದ್ದು, ಪತ್ನಿ ಮಮತಾ ಶೆಟ್ಟಿ ಉಡುಪಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾಗಿದ್ದರು. ಕುಂದಾಪುರ ತಾಲ್ಲೂಕು ಉತ್ತಮ ಕೃಷಿಕ ಪ್ರಶಸ್ತಿ, ಪ್ರತಿಷ್ಠಿತ ಸಬ್ಲಾಡಿ ಸೀನಪ್ಪ ಶೆಟ್ಟಿ ಕೃಷಿ ಸಾಧಕ ಪ್ರಶಸ್ತಿಗಳು ಅವರಿಗೆ ದೊರೆಕಿದೆ.