<p><strong>ಉಡುಪಿ</strong>: ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಸಭೆಯು ಶ್ರೀದೇವಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ರಾಜೇಂದ್ರ ಅವರ ನೇತೃತ್ವದಲ್ಲಿ ಈಚೆಗೆ ನಡೆಯಿತು.</p>.<p>ಉಡುಪಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಸಂದೀಪ್ ಕುಮಾರ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ರಮೇಶ್ ರಾವ್ ಬೀಡು ಡಾ. ಸೀತಾರಾಮ್ ಭಟ್, ಹರೀಶ್ ಭಟ್ ಅವರನ್ನು ಗೌರವಿಸಲಾಯಿತು.</p>.<p>ಮಹಿಳಾ ವಲಯ ಅಧ್ಯಕ್ಷೆ ಡಾ. ಉಷಾ ಚಡಗ, ವಿಜಯಲಕ್ಷ್ಮಿ ಕಿರಣ್, ಬೃಂದಾ ರಾಜೇಂದ್ರ, ಉಮಾ ಸುರೇಶ್, ಸುಧಾ ಶ್ರೀಕಾಂತ್, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.</p>.<p>ಎಂ.ಎನ್. ರಾಜೇಂದ್ರ ಸ್ವಾಗತಿಸಿದರು. ಮಂಚಿ ಸುರೇಶ್ ರಾವ್ ವಾರ್ಷಿಕ ವರದಿ ವಾಚಿಸಿದರು. ಸುದರ್ಶನ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಿರಣ್ ಮಂಜನಬೈಲ್ ಕಾರ್ಯಕ್ರಮ ನಿರೊಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-28-2044531483</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕಿನ್ನಿಮೂಲ್ಕಿ ಕನ್ನರ್ಪಾಡಿ ಬ್ರಾಹ್ಮಣ ಸಂಘದ ವಾರ್ಷಿಕ ಸಭೆಯು ಶ್ರೀದೇವಿ ಸಭಾ ಭವನದಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ರಾಜೇಂದ್ರ ಅವರ ನೇತೃತ್ವದಲ್ಲಿ ಈಚೆಗೆ ನಡೆಯಿತು.</p>.<p>ಉಡುಪಿ ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಸಂದೀಪ್ ಕುಮಾರ್, ತಾಲ್ಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷ ಶ್ರೀಕಾಂತ್ ಉಪಾಧ್ಯಾಯ, ರಮೇಶ್ ರಾವ್ ಬೀಡು ಡಾ. ಸೀತಾರಾಮ್ ಭಟ್, ಹರೀಶ್ ಭಟ್ ಅವರನ್ನು ಗೌರವಿಸಲಾಯಿತು.</p>.<p>ಮಹಿಳಾ ವಲಯ ಅಧ್ಯಕ್ಷೆ ಡಾ. ಉಷಾ ಚಡಗ, ವಿಜಯಲಕ್ಷ್ಮಿ ಕಿರಣ್, ಬೃಂದಾ ರಾಜೇಂದ್ರ, ಉಮಾ ಸುರೇಶ್, ಸುಧಾ ಶ್ರೀಕಾಂತ್, ಶ್ರೀಕಾಂತ್ ಭಟ್ ಉಪಸ್ಥಿತರಿದ್ದರು.</p>.<p>ಎಂ.ಎನ್. ರಾಜೇಂದ್ರ ಸ್ವಾಗತಿಸಿದರು. ಮಂಚಿ ಸುರೇಶ್ ರಾವ್ ವಾರ್ಷಿಕ ವರದಿ ವಾಚಿಸಿದರು. ಸುದರ್ಶನ ಆಚಾರ್ಯ ಲೆಕ್ಕ ಪತ್ರ ಮಂಡಿಸಿದರು. ಕಿರಣ್ ಮಂಜನಬೈಲ್ ಕಾರ್ಯಕ್ರಮ ನಿರೊಪಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-28-2044531483</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>