ಮಂಗಳವಾರ, 29 ಜುಲೈ 2025
×
ADVERTISEMENT
ADVERTISEMENT

ಉಡುಪಿ | ಮುಂದುವರಿದ ಬಿರುಸಿನ ಮಳೆ: ಮನೆಗಳಿಗೆ ಹಾನಿ

ವಿವಿಧೆಡೆ ಭಾರಿ ಗಾಳಿ, ಮಳೆಗೆ ವಿದ್ಯುತ್‌ ಕಂಬಗಳು ಧರಾಶಾಹಿ: ರಸ್ತೆಗಳಲ್ಲಿ ಮಳೆ ನೀರು ಸಂಗ್ರಹವಾಗಿ ವಾಹನ ಸವಾರರಿಗೆ ಸಂಕಷ್ಟ
Published : 27 ಜುಲೈ 2025, 5:25 IST
Last Updated : 27 ಜುಲೈ 2025, 5:25 IST
ಫಾಲೋ ಮಾಡಿ
Comments
ಕಾರ್ಕಳ ತಾಲ್ಲೂಕಿನ ಮಾಳ - ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿದ್ದು ಶನಿವಾರ  ತಹಶೀಲ್ದಾರ್ ಪರಿಶೀಲಿಸಿದರು 
ಕಾರ್ಕಳ ತಾಲ್ಲೂಕಿನ ಮಾಳ - ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿದ್ದು ಶನಿವಾರ  ತಹಶೀಲ್ದಾರ್ ಪರಿಶೀಲಿಸಿದರು 
ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ವಿದ್ಯುತ್‌ ಕಂಬಗಳ ಮೇಲೆ ಮರ ಬಿದ್ದು ಕಂಬಕ್ಕೆ ಹಾನಿಯಾಗಿದೆ 
ಬ್ರಹ್ಮಾವರ ಹೆಬ್ರಿ ರಾಜ್ಯ ಹೆದ್ದಾರಿಯ ಬದಿಯಲ್ಲಿರುವ ವಿದ್ಯುತ್‌ ಕಂಬಗಳ ಮೇಲೆ ಮರ ಬಿದ್ದು ಕಂಬಕ್ಕೆ ಹಾನಿಯಾಗಿದೆ 
ಪಡುಬಿದ್ರಿಯ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಕಡಲ್ಕೊರೆತ ಶನಿವಾರ ಇನ್ನಷ್ಟು ತೀವ್ರಗೊಂಡಿದೆ
ಪಡುಬಿದ್ರಿಯ ಬ್ಲೂಫ್ಲ್ಯಾಗ್ ಬೀಚ್‌ನಲ್ಲಿ ಕಡಲ್ಕೊರೆತ ಶನಿವಾರ ಇನ್ನಷ್ಟು ತೀವ್ರಗೊಂಡಿದೆ
ಮನೆ ಕುಸಿದ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿದರು
ಮನೆ ಕುಸಿದ ಸ್ಥಳಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಭೇಟಿ ನೀಡಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT