<p>ಉಡುಪಿ: ಅಭಿವೃದ್ಧಿ ಹೆಸರಿನಲ್ಲಿ ಸಾವಿರಾರು ಮರಗಳ ಮಾರಣಹೋಮ ನಡೆಸಲಾಗುತ್ತಿದೆ ಎಂದು ಪರಿಸರ ಪ್ರೇಮಿ ಸುರೇಶ್ ಹೇಳಿದರು.</p>.<p>ಕಾತ್ಯಾಯನಿ ನಗರದಲ್ಲಿ ಸಮಾನ ಮನಸ್ಕ ಕನ್ನಡಿಗರ ವೇದಿಕೆ ವಿಶ್ವಭೂಮಿ ದಿನದ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವೇದಿಕೆಯ ಅಧ್ಯಕ್ಷ ಶ್ರೀನಿವಾಸ ರಾವ್ ಕೆ. ಮಾತನಾಡಿದರು.</p>.<p>ಸದಸ್ಯರಾ ಗುಣವತಿ, ಅನುರಾಧ ಜಿ.ಎಸ್., ಶೋಭಾ ಪಿ., ರಾಘವೇಂದ್ರ, ಶ್ರೀನಿವಾಸ, ಹೇಮಲತಾ, ಶ್ರೀದೇವಿ, ಚಂದ್ರಶೇಖರ್, ಲಕ್ಷ್ಮೀ, ವಿಜಯಲಕ್ಷ್ಮೀ, ದೀಪಾ, ರಮೇಶ್, ವೀಣಾ, ಸುಮಲತಾ, ಜಯಶ್ರೀ ಇದ್ದರು. ಅನುರಾಧ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-28-710438346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಅಭಿವೃದ್ಧಿ ಹೆಸರಿನಲ್ಲಿ ಸಾವಿರಾರು ಮರಗಳ ಮಾರಣಹೋಮ ನಡೆಸಲಾಗುತ್ತಿದೆ ಎಂದು ಪರಿಸರ ಪ್ರೇಮಿ ಸುರೇಶ್ ಹೇಳಿದರು.</p>.<p>ಕಾತ್ಯಾಯನಿ ನಗರದಲ್ಲಿ ಸಮಾನ ಮನಸ್ಕ ಕನ್ನಡಿಗರ ವೇದಿಕೆ ವಿಶ್ವಭೂಮಿ ದಿನದ ಅಂಗವಾಗಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ವೇದಿಕೆಯ ಅಧ್ಯಕ್ಷ ಶ್ರೀನಿವಾಸ ರಾವ್ ಕೆ. ಮಾತನಾಡಿದರು.</p>.<p>ಸದಸ್ಯರಾ ಗುಣವತಿ, ಅನುರಾಧ ಜಿ.ಎಸ್., ಶೋಭಾ ಪಿ., ರಾಘವೇಂದ್ರ, ಶ್ರೀನಿವಾಸ, ಹೇಮಲತಾ, ಶ್ರೀದೇವಿ, ಚಂದ್ರಶೇಖರ್, ಲಕ್ಷ್ಮೀ, ವಿಜಯಲಕ್ಷ್ಮೀ, ದೀಪಾ, ರಮೇಶ್, ವೀಣಾ, ಸುಮಲತಾ, ಜಯಶ್ರೀ ಇದ್ದರು. ಅನುರಾಧ ಸ್ವಾಗತಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-28-710438346</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>