<p>ಉಡುಪಿ: ಚಲನಚಿತ್ರದ ಮೂಲಕವೇ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗೆ ತನ್ನದೇ ಆದ ಕೊಡುಗೆ ನೀಡಿದ ಡಾ. ರಾಜ್ ಕುಮಾರ್ ಅವರು ಅಭಿಮಾನಿಗಳ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಸಮಾನ ಮನಸ್ಕ ಕನ್ನಡಿಗರ ವೇದಿಕೆಯ ಅಧ್ಯಕ್ಷ ಶ್ರೀನಿವಾಸ್ ರಾವ್ ಕೆ. ಹೇಳಿದರು.</p>.<p>ಉಡುಪಿಯ ಕಾತ್ಯಾಯಿನಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ ಕುಮಾರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಕಾತ್ಯಾಯಿನಿ ನಗರದ ನಾಗರಿಕರು ಹಾಗೂ ವೇದಿಕೆಯ ಸದಸ್ಯರು ವೇದಿಕೆಗೆ 21 ವರ್ಷ ಪೂರೈಸಿದ ಪ್ರಯುಕ್ತ ಅಧ್ಯಕ್ಷ ಶ್ರೀನಿವಾಸ ರಾವ್ ಕೆ. ಅವರನ್ನು ಸನ್ಮಾನಿಸಿದರು.</p>.<p>ಸುರೇಶ್ ಡಿ., ಶ್ರೀನಿವಾಸ ಡಿ., ಸುರೇಶ್ ಪಿ., ರವೀಂದ್ರ ನಾಯಕ್, ಗುಣವತಿ, ಅನುರಾಧ ಜಿ.ಎಸ್., ಚಂದ್ರಶೇಖರ್, ಸುಕೇಶ್ ಪಿ., ಅನುಷ್, ಉಮೇಶ್, ಶಿವಮೂರ್ತಿ, ಮುರಳೀಧರ, ಕೆ. ಮಂಜುನಾಥ, ಲಕ್ಷ್ಮೀ, ಶ್ವೇತಾ, ಉಮಾ ಎಚ್., ಸಹನಾ, ಸುನಿತಾ, ಸಂಗೀತಾ, ವಿದ್ಯಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-28-1857330306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಚಲನಚಿತ್ರದ ಮೂಲಕವೇ ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಉಳಿವಿಗೆ ತನ್ನದೇ ಆದ ಕೊಡುಗೆ ನೀಡಿದ ಡಾ. ರಾಜ್ ಕುಮಾರ್ ಅವರು ಅಭಿಮಾನಿಗಳ ಮನದಲ್ಲಿ ಚಿರಸ್ಥಾಯಿಯಾಗಿದ್ದಾರೆ ಎಂದು ಸಮಾನ ಮನಸ್ಕ ಕನ್ನಡಿಗರ ವೇದಿಕೆಯ ಅಧ್ಯಕ್ಷ ಶ್ರೀನಿವಾಸ್ ರಾವ್ ಕೆ. ಹೇಳಿದರು.</p>.<p>ಉಡುಪಿಯ ಕಾತ್ಯಾಯಿನಿ ನಗರದಲ್ಲಿ ಹಮ್ಮಿಕೊಂಡಿದ್ದ ರಾಜ್ ಕುಮಾರ್ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಇದೇ ಸಂದರ್ಭದಲ್ಲಿ ಕಾತ್ಯಾಯಿನಿ ನಗರದ ನಾಗರಿಕರು ಹಾಗೂ ವೇದಿಕೆಯ ಸದಸ್ಯರು ವೇದಿಕೆಗೆ 21 ವರ್ಷ ಪೂರೈಸಿದ ಪ್ರಯುಕ್ತ ಅಧ್ಯಕ್ಷ ಶ್ರೀನಿವಾಸ ರಾವ್ ಕೆ. ಅವರನ್ನು ಸನ್ಮಾನಿಸಿದರು.</p>.<p>ಸುರೇಶ್ ಡಿ., ಶ್ರೀನಿವಾಸ ಡಿ., ಸುರೇಶ್ ಪಿ., ರವೀಂದ್ರ ನಾಯಕ್, ಗುಣವತಿ, ಅನುರಾಧ ಜಿ.ಎಸ್., ಚಂದ್ರಶೇಖರ್, ಸುಕೇಶ್ ಪಿ., ಅನುಷ್, ಉಮೇಶ್, ಶಿವಮೂರ್ತಿ, ಮುರಳೀಧರ, ಕೆ. ಮಂಜುನಾಥ, ಲಕ್ಷ್ಮೀ, ಶ್ವೇತಾ, ಉಮಾ ಎಚ್., ಸಹನಾ, ಸುನಿತಾ, ಸಂಗೀತಾ, ವಿದ್ಯಾ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260425-28-1857330306</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>