ಬುಧವಾರ, 15 ಅಕ್ಟೋಬರ್ 2025
×
ADVERTISEMENT
ADVERTISEMENT

ಹೆದ್ದಾರಿ ಕಾಮಗಾರಿ ತ್ವರಿತಗೊಳಿಸಿ: ಅಧಿಕಾರಿಗಳಿಗೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

Published : 15 ಅಕ್ಟೋಬರ್ 2025, 5:04 IST
Last Updated : 15 ಅಕ್ಟೋಬರ್ 2025, 5:04 IST
ಫಾಲೋ ಮಾಡಿ
Comments
ಕಟಪಾಡಿಯಲ್ಲಿ ಫ್ಲೈಓವರ್ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು ನವೆಂಬರ್ ಮೊದಲನೇ ವಾರದಿಂದ ಕಾಮಗಾರಿ ಪ್ರಾರಂಭಿಸಬೇಕು
ಕೋಟ ಶ್ರೀನಿವಾಸ ಪೂಜಾರಿ ಸಂಸದ
‘ವಾಹನ ದಟ್ಟಣೆ ಸಮಸ್ಯೆ ಪರಿಹರಿಸಿ’
ಅಂಬಲಪಾಡಿ ಜಂಕ್ಷನ್‌ನಲ್ಲಿ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಾಮಗಾರಿಯನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸಲು ಮುಂದಾಗಬೇಕು. ಈ ಕಾಮಗಾರಿಯಿಂದ ಕಿನ್ನಿಮುಲ್ಕಿ ಸ್ವಾಗತ ಗೋಪುರದ ಹತ್ತಿರ ವಾಹನ ದಟ್ಟಣೆ ಸಮಸ್ಯೆ ಉಂಟಾಗುತ್ತಿದ್ದು ವಾಹನಗಳ ಸುಗಮ ಸಂಚಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT