ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಜಾಬ್ ವಿವಾದ, ಜಿಲ್ಲಾಡಳಿತದ ಜತೆ ಚರ್ಚೆ: ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ

Last Updated 3 ಫೆಬ್ರುವರಿ 2022, 8:33 IST
ಅಕ್ಷರ ಗಾತ್ರ

ಉಡುಪಿ: ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಜಾರಿ ಸಂಬಂಧ ಒಂದೊಂದು ಕಾಲೇಜಿನಲ್ಲಿ ಒಂದೊಂದು ನಿಯಮ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ಹೇಳಿದರು.

ಗುರುವಾರ ಕಚೇರಿಯಲ್ಲಿ ಮಾತನಾಡಿದ ಸಚಿವರು ಕುಂದಾಪುರದ ಜೂನಿಯರ್ ಕಾಲೇಜಿನಲ್ಲಿ ಹಿಜಾಬ್ ವಿವಾದ ಸೃಷ್ಟಿಯಾಗಿರುವ ಕುರಿತು ಜಿಲ್ಲಾಡಳಿತದೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.

ಸರ್ಕಾರಿ ಕಾಲೇಜುಗಳಲ್ಲಿ ವಸ್ತ್ರ ಹಾಗೂ ಸಮವಸ್ತ್ರ ಸಂಹಿತೆ ಜಾರಿ ಮಾಡುವ ಸಂಬಂಧ ಸರ್ಕಾರ ಸಮಿತಿ ರಚಿಸಲು ಮುಂದಾಗಿದೆ. ಸಮಿತಿ ವರದಿ ಆಧರಿಸಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT