<p>ಉಡುಪಿ: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ ಮೇ 4ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಿರಿಯಡ್ಕ–ಕಾರ್ಕಳ ರಾಜ್ಯ ಹೆದ್ದಾರಿಯ ಹಿರಿಯಡ್ಕ ಜಂಕ್ಷನ್ನಿಂದ ಕೋಟ್ನಕಟ್ಟೆ ಜಂಕ್ಷನ್ವರೆಗೆ ವಾಹನ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಿ, ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಪರ್ಯಾಯ ಮಾರ್ಗದ ವಿವರ: ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುವ ಹಾಗೂ ಹರಿಖಂಡಿಗೆ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಮುತ್ತೂರು ಕ್ರಾಸ್-ಮುತ್ತೂರು-ಪಡ್ಡಂ-ಕಾಜರಗುತ್ತು-ಓಂತಿಬೆಟ್ಟು ಮಾರ್ಗವಾಗಿ ಉಡುಪಿ ಕಡೆಗೆ ಸಂಚರಿಸಬೇಕು.</p>.<p>ಉಡುಪಿ ಕಡೆಯಿಂದ ಬೈಲೂರು ಕಾರ್ಕಳ ಕಡೆಗೆ ಹೋಗುವ ವಾಹನಗಳು ಪ್ರಭು ರೋಸ್ ಕಿಚನ್ ಡೈವರ್ಷನ್ ಬಳಿ ಮಾರ್ಗ ಬದಲಿಸಿ ಪಡ್ಡಂ-ಮುತ್ತೂರು-ಮುತ್ತೂರು ಕ್ರಾಸ್ ಮಾರ್ಗವಾಗಿ ಕಾರ್ಕಳ ಬೈಲೂರು-ಹರಿಖಂಡಿಗೆ ಕಡೆಗೆ ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-28-341928550</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಹಿರಿಯಡ್ಕ ಶ್ರೀ ವೀರಭದ್ರ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವದ ಪ್ರಯುಕ್ತ ಮೇ 4ರಂದು ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಹಿರಿಯಡ್ಕ–ಕಾರ್ಕಳ ರಾಜ್ಯ ಹೆದ್ದಾರಿಯ ಹಿರಿಯಡ್ಕ ಜಂಕ್ಷನ್ನಿಂದ ಕೋಟ್ನಕಟ್ಟೆ ಜಂಕ್ಷನ್ವರೆಗೆ ವಾಹನ ಸಂಚಾರ ತಾತ್ಕಾಲಿಕವಾಗಿ ನಿಷೇಧಿಸಿ, ಬದಲಿ ಮಾರ್ಗದ ವ್ಯವಸ್ಥೆ ಕಲ್ಪಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.</p>.<p>ಪರ್ಯಾಯ ಮಾರ್ಗದ ವಿವರ: ಕಾರ್ಕಳ ಕಡೆಯಿಂದ ಉಡುಪಿ ಕಡೆಗೆ ಹೋಗುವ ಹಾಗೂ ಹರಿಖಂಡಿಗೆ ಕಡೆಯಿಂದ ಉಡುಪಿ ಕಡೆಗೆ ಹೋಗುವ ವಾಹನಗಳು ಮುತ್ತೂರು ಕ್ರಾಸ್-ಮುತ್ತೂರು-ಪಡ್ಡಂ-ಕಾಜರಗುತ್ತು-ಓಂತಿಬೆಟ್ಟು ಮಾರ್ಗವಾಗಿ ಉಡುಪಿ ಕಡೆಗೆ ಸಂಚರಿಸಬೇಕು.</p>.<p>ಉಡುಪಿ ಕಡೆಯಿಂದ ಬೈಲೂರು ಕಾರ್ಕಳ ಕಡೆಗೆ ಹೋಗುವ ವಾಹನಗಳು ಪ್ರಭು ರೋಸ್ ಕಿಚನ್ ಡೈವರ್ಷನ್ ಬಳಿ ಮಾರ್ಗ ಬದಲಿಸಿ ಪಡ್ಡಂ-ಮುತ್ತೂರು-ಮುತ್ತೂರು ಕ್ರಾಸ್ ಮಾರ್ಗವಾಗಿ ಕಾರ್ಕಳ ಬೈಲೂರು-ಹರಿಖಂಡಿಗೆ ಕಡೆಗೆ ಸಂಚರಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260501-28-341928550</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>