ಉಡುಪಿ ಹೆಚ್ಚುವರಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಪರಿಶೀಲನಾ ಸಮಿತಿ ರಚನೆ ಮಾಡಿ ಆಸ್ಪತ್ರೆಗೆ ಅವಶ್ಯಕತೆ ಇರುವ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇಮಿಸುವುದು ಹಾಗೂ ಸಿಬ್ಬಂದಿ ಬಾಕಿ ವೇತನ ಪಾವತಿಯ ಬಗ್ಗೆ ವರದಿ ತಯಾರಿಸಿ ಮುಖ್ಯಮಂತ್ರಿಯನ್ನು ಭೇಟಿಮಾಡಿ ಚರ್ಚಿಸಿ ಬಾಕಿ ವೇತನ ಬಿಡುಗಡೆಗೆ ಮನವಿ ಮಾಡಲಾಗಿತ್ತು.