<p><strong>ಉಡುಪಿ</strong>: ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.</p>.<p>ಕೋವಿಡ್ ಸೋಂಕು ತಡೆಗೆ ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್ಗಳಾದ ವೈದ್ಯರು, ಶುಶ್ರೂಷಕರು, ಪೌರಕಾರ್ಮಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಸಾರ್ವಜನಿಕರು ಮೊಬೈಲ್ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಿರಲಿಲ್ಲ.</p>.<p>ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಕರಾವಳಿ ಕಾವಲು ಪಡೆ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಎಡಿಸಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲುಪಡೆ ಎಸ್ಪಿ ಆರ್.ಚೇತನ್ ಉಪಸ್ಥಿತರಿದ್ದರು.</p>.<p>ಧ್ವಜಾರೋಹಣದ ಬಳಿಕ ಅಜ್ಜರಕಾಡು ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಅಜ್ಜರಕಾಡು ಮಹಾತ್ಮಾ ಗಾಂಧಿ ಕ್ರೀಡಾಗಣದಲ್ಲಿ ಶನಿವಾರ ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ನೆರವೇರಿಸಿದರು.</p>.<p>ಕೋವಿಡ್ ಸೋಂಕು ತಡೆಗೆ ಶ್ರಮಿಸುತ್ತಿರುವ ಕೋವಿಡ್ ವಾರಿಯರ್ಸ್ಗಳಾದ ವೈದ್ಯರು, ಶುಶ್ರೂಷಕರು, ಪೌರಕಾರ್ಮಿಕರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.</p>.<p>ಸಾರ್ವಜನಿಕರು ಮೊಬೈಲ್ನಲ್ಲಿ ಕಾರ್ಯಕ್ರಮದ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.</p>.<p>ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಭಾಗವಹಿಸಿರಲಿಲ್ಲ.</p>.<p>ಶಾಸಕ ರಘುಪತಿ ಭಟ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಕರಾವಳಿ ಕಾವಲು ಪಡೆ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗಡೆ, ಎಡಿಸಿ ಸದಾಶಿವ ಪ್ರಭು, ಎಸ್ಪಿ ವಿಷ್ಣುವರ್ಧನ್, ಕರಾವಳಿ ಕಾವಲುಪಡೆ ಎಸ್ಪಿ ಆರ್.ಚೇತನ್ ಉಪಸ್ಥಿತರಿದ್ದರು.</p>.<p>ಧ್ವಜಾರೋಹಣದ ಬಳಿಕ ಅಜ್ಜರಕಾಡು ಹುತಾತ್ಮರ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಪುಷ್ಪನಮನ ಸಲ್ಲಿಸಿದರು.<br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>