ಲಕ್ಷ ಚಕ್ಕುಲಿ, ಉಂಡೆ ತಯಾರಿ:ಕೃಷ್ಣ ಜನ್ಮಾಷ್ಟಮಿಯಲ್ಲಿ ಭಾಗವಹಿಸಲು ಭಕ್ತರಿಗೆ ಅವಕಾಶ ಇಲ್ಲದ್ದರಿಂದ ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಶ್ರೀಗಳ ಆಶಯದಂತೆ ಎಲ್ಲ ಭಕ್ತರಿಗೆ ಕೃಷ್ಣ ಪ್ರಸಾದ ಸಿಗಬೇಕು ಎಂಬ ಉದ್ದೇಶದಿಂದ ಮಠದಲ್ಲಿ ಒಂದು ಲಕ್ಷ ಉಂಡೆ ಹಾಗೂ ಒಂದು ಲಕ್ಷ ಚಕ್ಕುಲಿ ತಯಾರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.