<p><strong>ಉಡುಪಿ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕದ ವತಿಯಿಂದ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ 21 ರಂದು ಸಂಜೆ 5.15ಕ್ಕೆ ಉದ್ಘಾಟನೆಗೊಳ್ಳಲಿದೆ.</p>.<p>ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಸಾಪ ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ವಹಿಸಲಿದ್ದಾರೆ. ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ , ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಗಣನಾಥ ಎಕ್ಕಾರ್ ಹಾಗೂ ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕ ನಾಗರಾಜ್ ಹೆಬ್ಬಾರ್ ಉಪಸ್ಥಿತರಿರುವರು ಎಂದು ಕಸಾಪ ಉಡುಪಿ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-28-1415548918</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ</strong>: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲ್ಲೂಕು ಘಟಕದ ವತಿಯಿಂದ ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ಉಡುಪಿಯ ಟೆಂಪಲ್ ಇನ್ ಹೋಂಸ್ಟೇಯಲ್ಲಿ ಇದೇ 21 ರಂದು ಸಂಜೆ 5.15ಕ್ಕೆ ಉದ್ಘಾಟನೆಗೊಳ್ಳಲಿದೆ.</p>.<p>ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ ಮಾನಸ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಕಸಾಪ ಉಡುಪಿ ತಾಲ್ಲೂಕು ಘಟಕ ಅಧ್ಯಕ್ಷ ರವಿರಾಜ್ ಎಚ್.ಪಿ. ವಹಿಸಲಿದ್ದಾರೆ. ಸಮಾರಂಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ , ಡಾ. ಶಿವರಾಮ ಕಾರಂತ ಟ್ರಸ್ಟ್ ಅಧ್ಯಕ್ಷ ಗಣನಾಥ ಎಕ್ಕಾರ್ ಹಾಗೂ ಅಪ್ನಾ ಹಾಲಿಡೇಸ್ ಆಡಳಿತ ನಿರ್ದೇಶಕ ನಾಗರಾಜ್ ಹೆಬ್ಬಾರ್ ಉಪಸ್ಥಿತರಿರುವರು ಎಂದು ಕಸಾಪ ಉಡುಪಿ ತಾಲ್ಲೂಕು ಘಟಕದ ಗೌರವ ಕಾರ್ಯದರ್ಶಿ ಜನಾರ್ದನ ಕೊಡವೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260520-28-1415548918</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>