<p><strong>ಕುಂದಾಪುರ</strong>: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ ಅವರನ್ನು ಭೇಟಿ ಮಾಡಿದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಭಾರತೀಯ ಅರೆಸೇನೆ ಪಡೆಯ ನಿವೃತ್ತ ಯೋಧರ ಸಂಘ ಪದಾಧಿಕಾರಿಗಳು ನಿವೃತ್ತ ಪ್ಯಾರಾ ಮಿಲಿಟರಿ ಯೋಧರಿಗೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.</p>.<p>ಸಂಘದ ಕಾರ್ಯದರ್ಶಿ ಪದ್ಮನಾಭ ರಾವ್, ಸಂಘಟನಾ ಕಾರ್ಯದರ್ಶಿ ದಾಮೋದರ ಬಂಗೇರ, ಸದಸ್ಯರು ಜೊತೆಗಿದ್ದರು.</p>
<p><strong>ಕುಂದಾಪುರ</strong>: ಉಡುಪಿ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಅಬಿದ್ ಗದ್ಯಾಳ ಅವರನ್ನು ಭೇಟಿ ಮಾಡಿದ ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ ಭಾರತೀಯ ಅರೆಸೇನೆ ಪಡೆಯ ನಿವೃತ್ತ ಯೋಧರ ಸಂಘ ಪದಾಧಿಕಾರಿಗಳು ನಿವೃತ್ತ ಪ್ಯಾರಾ ಮಿಲಿಟರಿ ಯೋಧರಿಗೆ ಸರ್ಕಾರಿ ಜಮೀನು ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.</p>.<p>ಸಂಘದ ಕಾರ್ಯದರ್ಶಿ ಪದ್ಮನಾಭ ರಾವ್, ಸಂಘಟನಾ ಕಾರ್ಯದರ್ಶಿ ದಾಮೋದರ ಬಂಗೇರ, ಸದಸ್ಯರು ಜೊತೆಗಿದ್ದರು.</p>