ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದ ಡಾ.ಲಕ್ಷ್ಮಣ್, ಕೃಷಿ ಡಿಪ್ಲೊಮಾ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಸುಧೀರ್ ಕಾಮತ್, ಡಾ.ಶಂಕರ್, ಜಿಲ್ಲಾ ಕೃಷಿ ಸಹಾಯಕ ನಿರ್ದೇಶಕ ಡಾ.ಮೋಹನ್ ರಾಜ್, ವಿಆರ್ಡಿಎಫ್ ಮಂಗಳೂರಿನ ಕಾರ್ಯದರ್ಶಿ ರಾಜೇಂದ್ರ ರೈ, ಜಂಬೂರು ಕೃಷ್ಣ ಅಡಿಗ, ಪ್ರಗತಿಪರ ಕೃಷಿಕರಾದ ಕೂಡ್ಲಿ ಶ್ರೀನಿವಾಸ ಉಡುಪ, ವಿಮಲಾ ಎಸ್. ಶೆಟ್ಟಿ, ನಿವೃತ್ತ ಪ್ರಾಂಶುಪಾಲ ಬಾರ್ಕೂರು ಸೀತಾರಾಮ ಶೆಟ್ಟಿ, ನಿತ್ಯಾನಂದ ಶೆಟ್ಟಿ ಶಿರಿಯಾರ, ಪ್ರಸಾದ ಶೆಟ್ಟಿ ಕೊಳ್ಕೆಬೈಲು, ಸುಬ್ರಾಯ ಆಚಾರ್ಯ, ಫಿರೋಜ್ ಸಾಹೇಬ್ ಇದ್ದರು.