<p><strong>ಉಡುಪಿ:</strong> ಸಂತೆಕಟ್ಟೆ ಕಲ್ಯಾಣಪುರದ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಸಾಮೂಹಿಕ ಬ್ರಹ್ಮೋ ಪದೇಶ ಈಚೆಗೆ ಹಯವದನ ತಂತ್ರಿ ಅವರ ಪೌರೋಹಿತ್ಯದಲ್ಲಿ ನಡೆಯಿತು.</p>.<p>ದೇವಸ್ಥಾನದ ಅರ್ಚಕರಾದ ಪ್ರವೀಣ ಭಟ್, ಶ್ರೀಪತಿ ಭಟ್ ಪೌರೋಹಿತ್ಯದಲ್ಲಿ ಸಹಕರಿಸಿದ್ದರು. ಪದ್ಮಶಾಲಿ ಸಮಾಜದ 14 ಬ್ರಹ್ಮಚಾರಿಗಳು ಈ ಸಾಮೂಹಿಕ ಉಪನಯನದಲ್ಲಿ ಯಜ್ಞೋಪಧಾರಣೆಯನ್ನು ಮಾಡಿದರು.</p>.<p>ದೇವಸ್ಥಾನದ ಆಡಳಿತ ಮಂಡಳಿ ಪರವಾಗಿ ಪ್ರಧಾನ ಮೊಕ್ತೇಸರ ಜ್ಯೋತಿ ಪ್ರಸಾದ್ ವಿ. ಶೆಟ್ಟಿಗಾರ್, ಕಾರ್ಯದರ್ಶಿ ಕೆ. ಅಶೋಕ್ ಶೆಟ್ಟಿಗಾರ್, ಶ್ರೀಧರ ಶೆಟ್ಟಿಗಾರ್, ವೆಂಕಟ ಶೆಟ್ಟಿಗಾರ್, ಆನಂದ ಶೆಟ್ಟಿಗಾರ್, ಶ್ರೀನಿವಾಸ್ ಶೆಟ್ಟಿಗಾರ್, ರಾಜೇಶ್ ಶೆಟ್ಟಿಗಾರ್, ಗಣೇಶ್ ಶೆಟ್ಟಿಗಾರ್, ದಿನೇಶ್ ಶೆಟ್ಟಿಗಾರ್, ಶಿವರಾಂ ಶೆಟ್ಟಿಗಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-28-1752394386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಸಂತೆಕಟ್ಟೆ ಕಲ್ಯಾಣಪುರದ ಶ್ರೀ ಆದಿಶಕ್ತಿ ವೀರಭದ್ರ ಬ್ರಹ್ಮಲಿಂಗ ದೇವಸ್ಥಾನದಲ್ಲಿ ಸಾಮೂಹಿಕ ಬ್ರಹ್ಮೋ ಪದೇಶ ಈಚೆಗೆ ಹಯವದನ ತಂತ್ರಿ ಅವರ ಪೌರೋಹಿತ್ಯದಲ್ಲಿ ನಡೆಯಿತು.</p>.<p>ದೇವಸ್ಥಾನದ ಅರ್ಚಕರಾದ ಪ್ರವೀಣ ಭಟ್, ಶ್ರೀಪತಿ ಭಟ್ ಪೌರೋಹಿತ್ಯದಲ್ಲಿ ಸಹಕರಿಸಿದ್ದರು. ಪದ್ಮಶಾಲಿ ಸಮಾಜದ 14 ಬ್ರಹ್ಮಚಾರಿಗಳು ಈ ಸಾಮೂಹಿಕ ಉಪನಯನದಲ್ಲಿ ಯಜ್ಞೋಪಧಾರಣೆಯನ್ನು ಮಾಡಿದರು.</p>.<p>ದೇವಸ್ಥಾನದ ಆಡಳಿತ ಮಂಡಳಿ ಪರವಾಗಿ ಪ್ರಧಾನ ಮೊಕ್ತೇಸರ ಜ್ಯೋತಿ ಪ್ರಸಾದ್ ವಿ. ಶೆಟ್ಟಿಗಾರ್, ಕಾರ್ಯದರ್ಶಿ ಕೆ. ಅಶೋಕ್ ಶೆಟ್ಟಿಗಾರ್, ಶ್ರೀಧರ ಶೆಟ್ಟಿಗಾರ್, ವೆಂಕಟ ಶೆಟ್ಟಿಗಾರ್, ಆನಂದ ಶೆಟ್ಟಿಗಾರ್, ಶ್ರೀನಿವಾಸ್ ಶೆಟ್ಟಿಗಾರ್, ರಾಜೇಶ್ ಶೆಟ್ಟಿಗಾರ್, ಗಣೇಶ್ ಶೆಟ್ಟಿಗಾರ್, ದಿನೇಶ್ ಶೆಟ್ಟಿಗಾರ್, ಶಿವರಾಂ ಶೆಟ್ಟಿಗಾರ್ ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-28-1752394386</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>