ಕೃಷ್ಣ ಮಠದಲ್ಲಿ ದೇವರ ದರ್ಶನಕ್ಕಾಗಿ ಪ್ರತ್ಯೇಕ ಮಾರ್ಗದ ವ್ಯವಸ್ಥೆ ಮಾಡಲಾಗಿದ್ದು, ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥರು, ವಿಶ್ವಪ್ರಿಯ ತೀರ್ಥರು, ಪಲಿಮಾರು ಮಠದ ವಿದ್ಯಾಧೀಶ ತೀರ್ಥರು, ಪೇಜಾವರ ಮಠದ ವಿಶ್ವಪ್ರಸನ್ನತೀರ್ಥರು, ಕಾಣಿಯೂರು ಮಠದ ವಿದ್ಯಾವಲ್ಲಭತೀರ್ಥರು ಮಾರ್ಗವನ್ನು ಭಕ್ತರ ಪ್ರವೇಶಕ್ಕೆ ಮುಕ್ತಗೊಳಿಸಿದರು.