ಶನಿವಾರ, 14 ಫೆಬ್ರುವರಿ 2026
×
ADVERTISEMENT
ADVERTISEMENT

ಉಡುಪಿ: ಬೇಸಿಗೆ ಆರಂಭದಲ್ಲೇ ಟ್ಯಾಂಕರ್‌ ನೀರಿಗೆ ಮೊರೆ

ಸಮರ್ಪಕ ನೀರು ಪೂರೈಕೆಯಾಗದೆ ಕಿದಿಯೂರು ಗರಡಿ ತೋಟ ನಿವಾಸಿಗಳಿಗೆ ಸಂಕಷ್ಟ
Published : 14 ಫೆಬ್ರುವರಿ 2026, 7:55 IST
Last Updated : 14 ಫೆಬ್ರುವರಿ 2026, 7:55 IST
ಫಾಲೋ ಮಾಡಿ
Comments
ಕಿದಿಯೂರು ಗರಡಿ ತೋಟ ಪ್ರದೇಶದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಪರಿಶೀಲಿಸಲು ಸಿಬ್ಬಂದಿಗೆ ಸೂಚಿಸಲಾಗಿದೆ. ಕೂಡಲೇ ಸಮಸ್ಯೆ ಪರಿಹರಿಸಲಾಗುವುದು
ಶಿವರಾಜ್‌ ಎಂ. ಅಂಬಲಪಾಡಿ ಗ್ರಾ.ಪಂ. ಪ್ರಭಾರ ಪಿಡಿಒ
ಸುಮಾರು ಒಂದು ತಿಂಗಳಿನಿಂದ ನೀರಿನ ಸಮಸ್ಯೆ ತಲೆದೋರಿದೆ. ಈ ಕುರಿತು ಪಂಚಾಯಿತಿಯ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಯಾರೂ ಸ್ಪಂದಿಸುತ್ತಿಲ್ಲ
ಪ್ರಸಾದ್‌ ಕಿದಿಯೂರು ಗರಡಿ ತೋಟ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT