<p>ಉಡುಪಿ: ಸುಶಾನ್ ಟ್ರಸ್ಟ್ ಕೊಡ್ಲಾಡಿಯ ವಾರ್ಷಿಕ ಕಾರ್ಯಕ್ರಮ ಇದೇ 30ರಂದು ಮಧ್ಯಾಹ್ನ 2 ಗಂಟೆಗೆ ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸಂಚಾಲಕ ಕಿರಣ್ ಕೊಡ್ಲಾಡಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಉದ್ಘಾಟಿಸುವರು. ಡಯಟ್ ಪ್ರಾಂಶುಪಾಲ ಅಶೋಕ ಕಾಮತ್ ಅಧ್ಯಕ್ಷತೆ ವಹಿಸುವರು ಎಂದರು.</p>.<p>ವಿದ್ಯಾರ್ಥಿಗಳೊಂದಿಗೆ ಪರಿಸರ ವಿಜ್ಞಾನ ಮಾತುಕತೆ ನಡೆಯಲಿದೆ. ವಂಡ್ಸೆ ಎಸ್ಎಲ್ಆರ್ಎಂ ಘಟಕದ ಕುರಿತ ಕಿರುಚಿತ್ರ ಬಿಡುಗಡೆಯಾಗಲಿದೆ ಎಂದರು. ಪರಿಸರ ಚಿಂತಕ ನಾಗರಾಜ ಕೂವೆ, ಚಿಂತಕ ವರದೇಶ ಹಿರೇಗಂಗೆ, ಅರುಣ್ ಶೆಟ್ಟಿ ಪಾಲ್ಗೊಳ್ಳುವರು ಎಂದರು.</p>.<p>ವಸುಧಾ ಶೆಟ್ಟಿ, ದಿಯಾ ಶೆಟ್ಟಿ, ಅರುಣ್ ಶೆಟ್ಟಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-28-1636843738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಸುಶಾನ್ ಟ್ರಸ್ಟ್ ಕೊಡ್ಲಾಡಿಯ ವಾರ್ಷಿಕ ಕಾರ್ಯಕ್ರಮ ಇದೇ 30ರಂದು ಮಧ್ಯಾಹ್ನ 2 ಗಂಟೆಗೆ ನಗರದ ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಟ್ರಸ್ಟ್ ಸಂಚಾಲಕ ಕಿರಣ್ ಕೊಡ್ಲಾಡಿ ತಿಳಿಸಿದರು.</p>.<p>ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ಅವರು, ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸಿಇಒ ಪ್ರತೀಕ್ ಬಾಯಲ್ ಉದ್ಘಾಟಿಸುವರು. ಡಯಟ್ ಪ್ರಾಂಶುಪಾಲ ಅಶೋಕ ಕಾಮತ್ ಅಧ್ಯಕ್ಷತೆ ವಹಿಸುವರು ಎಂದರು.</p>.<p>ವಿದ್ಯಾರ್ಥಿಗಳೊಂದಿಗೆ ಪರಿಸರ ವಿಜ್ಞಾನ ಮಾತುಕತೆ ನಡೆಯಲಿದೆ. ವಂಡ್ಸೆ ಎಸ್ಎಲ್ಆರ್ಎಂ ಘಟಕದ ಕುರಿತ ಕಿರುಚಿತ್ರ ಬಿಡುಗಡೆಯಾಗಲಿದೆ ಎಂದರು. ಪರಿಸರ ಚಿಂತಕ ನಾಗರಾಜ ಕೂವೆ, ಚಿಂತಕ ವರದೇಶ ಹಿರೇಗಂಗೆ, ಅರುಣ್ ಶೆಟ್ಟಿ ಪಾಲ್ಗೊಳ್ಳುವರು ಎಂದರು.</p>.<p>ವಸುಧಾ ಶೆಟ್ಟಿ, ದಿಯಾ ಶೆಟ್ಟಿ, ಅರುಣ್ ಶೆಟ್ಟಿ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260528-28-1636843738</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>