ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಉಡುಪಿ | ವಾಹನ ದಟ್ಟಣೆ: ಬೇಕಿದೆ ಶಾಶ್ವತ ಪರಿಹಾರ

Published : 30 ಡಿಸೆಂಬರ್ 2024, 6:49 IST
Last Updated : 30 ಡಿಸೆಂಬರ್ 2024, 6:49 IST
ಫಾಲೋ ಮಾಡಿ
Comments
ಉಡುಪಿಯ ಕಲ್ಸಂಕ ಸಮೀಪ ವಾಹನಗಳ ಸಾಲು
ಉಡುಪಿಯ ಕಲ್ಸಂಕ ಸಮೀಪ ವಾಹನಗಳ ಸಾಲು
ಕಲ್ಸಂಕ ಜಂಕ್ಷನ್‌ನಲ್ಲಿ ಸ್ಥಾಪಿಸಿರುವ ಟ್ರಾಫಿಕ್‌ ಸಿಗ್ನಲ್‌ ದೀಪಗಳು ಕೆಟ್ಟುಹೋಗಿವೆ. ಅವುಗಳನ್ನು ದುರಸ್ತಿಗೊಳಿಸುವಂತೆ ನಾವು ನಗರಸಭೆಗೆ ಮನವಿ ಮಾಡಿದ್ದೇವೆ
ಡಾ.ಅರುಣ್‌ ಕೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ
ಕಲ್ಸಂಕದಲ್ಲಿ ಸ್ಟೀಲ್‌ ಬ್ರಿಡ್ಜ್‌ ನಿರ್ಮಾಣ ಮಾಡುವ ಬಗ್ಗೆ ಚಿಂತನೆ ನಡೆಸಿದ್ದೇವೆ. ಅದು ನಿರ್ಮಾಣವಾದರೆ ವಾಹನ ದಟ್ಟಣೆ ಸಮಸ್ಯೆ ಸ್ವಲ್ಪಮಟ್ಟಿಗೆ ಪರಿಹಾರವಾಗಬಹುದು
ಪ್ರಭಾಕರ ಪೂಜಾರಿ ನಗರಸಭೆ ಅಧ್ಯಕ್ಷ
ದಿನನಿತ್ಯ ವಾಹನ ದಟ್ಟಣೆಯಿಂದಾಗಿ ಬಾಡಿಗೆ ಮಾಡುವುದೇ ದುಸ್ತರವಾಗಿದೆ. ಈಗ ಅಂಬಲಪಾಡಿಯಲ್ಲೂ ಕಾಮಗಾರಿ ಆರಂಭಿಸಿರುವುದರಿಂದ ಸುತ್ತಿ ಬಳಸಿ ಹೋಗಬೇಕಾಗಿದೆ
ವಿವೇಕ್‌ ರಿಕ್ಷಾ ಚಾಲಕ
ಏಕ ಕಾಲಕ್ಕೆ ರಸ್ತೆ ಮೇಲ್ಸೇತುವೆ ಕಾಮಗಾರಿಗಳನ್ನು ಆರಂಭಿಸಿರುವುದರಿಂದ ಸಮಸ್ಯೆಯಾಗಿದೆ. ಈಗಾಗಲೇ ಆರಂಭಿಸಿರುವ ಕಾಮಗಾರಿಗಳು ಕುಂಟುತ್ತಾ ಸಾಗಿದೆ. ಜನರ ಬವಣೆ ಹೇಳತೀರದು
ಸುಬ್ರಹ್ಮಣ್ಯ ಕಿದಿಯೂರು ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT