<p>ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ (ಯುಪಿಎಂಸಿ) ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಫ್ರೆಂಡ್ಸ್ ಗ್ರೂಪ್ ಉಡುಪಿ ಹಾಗೂ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಬೃಹತ್ ರಕ್ತದಾನ ಶಿಬಿರ ಜರುಗಿತು.</p>.<p>ಕೆ.ಎಂ.ಸಿ. ಆಸ್ಪತ್ರೆಯ ರಕ್ತ ನಿಧಿ ಘಟಕದ ಡಾ. ನವಮಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಕಾಲೇಜಿನ ಪ್ರಾಚಾರ್ಯೆ ಪ್ರಭಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಗ್ರೂಪ್ ಉಡುಪಿಯ ಗೌರವಾಧ್ಯಕ್ಷ ವಸಂತರಾವ್ ಕರಂಬಳ್ಳಿ, ಅಧ್ಯಕ್ಷ ಸಂದೀಪ್, ರಕ್ತ ನಿಧಿ ಘಟಕದ ತಂತ್ರಜ್ಞ ವಿಶ್ವೇಶ್ ಆಚಾರ್ಯ, ಕಾಲೇಜಿನ ನಿರ್ದೇಶಕಿ ಆಶಾ ಕುಮಾರಿ, ಉದ್ಯೋಗ ಹಾಗೂ ಪ್ರವೇಶಾತಿಯ ನಿರ್ದೇಶಕ ಪದ್ಮಲತಾ ಉಪಸ್ಥಿತರಿದ್ದರು.</p>.<p>ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-28-1857774876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಉಡುಪಿ: ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನ (ಯುಪಿಎಂಸಿ) ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಫ್ರೆಂಡ್ಸ್ ಗ್ರೂಪ್ ಉಡುಪಿ ಹಾಗೂ ಮಣಿಪಾಲದ ಕೆ.ಎಂ.ಸಿ. ಆಸ್ಪತ್ರೆಯ ಸಂಯುಕ್ತಾಶ್ರಯದಲ್ಲಿ ಶನಿವಾರ ಬೃಹತ್ ರಕ್ತದಾನ ಶಿಬಿರ ಜರುಗಿತು.</p>.<p>ಕೆ.ಎಂ.ಸಿ. ಆಸ್ಪತ್ರೆಯ ರಕ್ತ ನಿಧಿ ಘಟಕದ ಡಾ. ನವಮಿ ಕಾರ್ಯಕ್ರಮ ಉದ್ಘಾಟಿಸಿದರು.</p>.<p>ಕಾಲೇಜಿನ ಪ್ರಾಚಾರ್ಯೆ ಪ್ರಭಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ಫ್ರೆಂಡ್ಸ್ ಗ್ರೂಪ್ ಉಡುಪಿಯ ಗೌರವಾಧ್ಯಕ್ಷ ವಸಂತರಾವ್ ಕರಂಬಳ್ಳಿ, ಅಧ್ಯಕ್ಷ ಸಂದೀಪ್, ರಕ್ತ ನಿಧಿ ಘಟಕದ ತಂತ್ರಜ್ಞ ವಿಶ್ವೇಶ್ ಆಚಾರ್ಯ, ಕಾಲೇಜಿನ ನಿರ್ದೇಶಕಿ ಆಶಾ ಕುಮಾರಿ, ಉದ್ಯೋಗ ಹಾಗೂ ಪ್ರವೇಶಾತಿಯ ನಿರ್ದೇಶಕ ಪದ್ಮಲತಾ ಉಪಸ್ಥಿತರಿದ್ದರು.</p>.<p>ರಾಷ್ಟೀಯ ಸೇವಾ ಯೋಜನೆಯ ಯೋಜನಾಧಿಕಾರಿ ರಾಜೇಶ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260412-28-1857774876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>