ಬುಧವಾರ, ಮಾರ್ಚ್ 22, 2023
25 °C

ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಉಡುಪಿ: ಉಡುಪಿಯ ಶಿರಿಯಾರದವರಾದ ಯಕ್ಷಗಾನ ಕಲಾವಿದ ಜಂಬೂರು ರಾಮಚಂದ್ರ ಶಾನುಭಾಗ್ (84) ಭಾನುವಾರ ನಿಧನರಾದರು.

ಮೃತರು ಪತ್ನಿ, ಇಬ್ಬರು ಪುತ್ರರು , ಓರ್ವ ಪುತ್ರಿ ಇದ್ದಾರೆ.  

ಮಂದಾರ್ತಿ, ಮಾರಣಕಟ್ಟೆ, ಅಮೃತೇಶ್ವರಿ, ಇಡಗುಂಜಿ, ಪೆರ್ಡೂರು, ಹಾಲಾಡಿ, ಗುಂಡುಬಾಳ, ಕಮಲಶಿಲೆ ಮೇಳದಲ್ಲಿ ಐದೂವರೆ ದಶಕಗಳ ಕಾಲ ಕಲಾಸೇವೆಗೈದಿದ್ದರು ರಾಮಚಂದ್ರ ಶಾನುಭಾಗ್‌. 

ಉಡುಪಿಯ ಯಕ್ಷಗಾನ ಕಲಾರಂಗ ಸೇರಿದಂತೆ ಹಲವು ಸಂಸ್ಥೆಗಳು ಇವರಿಗೆ ಪ್ರಶಸ್ತಿ ನೀಡಿ ಗೌರವಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು