ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

​​​​​​​ಉಡುಪಿ: ಬೈಪಾಡಿತ್ತಾಯ ದಂಪತಿಗೆ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರ

Last Updated 9 ಮಾರ್ಚ್ 2023, 15:22 IST
ಅಕ್ಷರ ಗಾತ್ರ

ಉಡುಪಿ: ಯತಿ ವಿದ್ಯಾಮಾನ್ಯತೀರ್ಥ ಸ್ವಾಮೀಜಿಗಳ ಹೆಸರಿನಲ್ಲಿ ಪಲಿಮಾರು ಮಠಾಧೀಶರಾದ ವಿದ್ಯಾಧೀಶ ತೀರ್ಥ ಸ್ವಾಮೀಜಿಗಳು ಕೊಡಮಾಡುವ ‘ಶ್ರೀ ವಿದ್ಯಾಮಾನ್ಯ ಯಕ್ಷಕಲಾ ಪುರಸ್ಕಾರಕ್ಕೆ ತೆಂಕುತಿಟ್ಟಿನ ಕಲಾವಿದರಾದ ಹರಿನಾರಾಯಣ ಬೈಪಾಡಿತ್ತಾಯ ಹಾಗೂ ಲೀಲಾವತಿ ಬೈಪಾಡಿತ್ತಾಯ ದಂಪತಿಯನ್ನು ಆಯ್ಕೆ ಮಾಡಲಾಗಿದೆ.

ಪ್ರಶಸ್ತಿ ಪ್ರದಾನ ಸಮಾರಂಭ ಏ.6ರಂದು ಪಲಿಮಾರಿನಲ್ಲಿರುವ ಮೂಲಮಠದಲ್ಲಿ ನಡೆಯಲಿದೆ. ಪ್ರಶಸ್ತಿಯು ₹ 50,000 ನಗದು ಪುರಸ್ಕಾರ ಒಳಗೊಂಡಿದೆ ಎಂದು ಪಲಿಮಾರು ಮಠ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT