<p><strong>ಉಡುಪಿ:</strong> ಯುವ ಪೀಳಿಗೆಗೆ ಧಾರ್ಮಿಕ ಶಿಕ್ಷಣದ ಅವಶ್ಯಕತೆ ಇದೆ. ಜೀವನ ಪದ್ದತಿಯಲ್ಲಿ ಆಧುನಿಕತೆ ಅತಿಯಾಗಿ ಅಳವಡಿಸಿಕೊಂಡ ಪರಿಣಾಮವಾಗಿ ಸಂಸ್ಕೃತಿಯನ್ನು ಮರೆಯುತ್ತಿರುವುದು ದುರಂತ ಎಂದು ಕೇಮಾರು ಸಾಂದೀಪನಿ ಮಠದ ಈಶವಿಠಲದಾಸ ಸ್ವಾಮೀಜಿ ಹೇಳಿದರು.</p>.<p>ಸಂತೆಕಟ್ಟೆಯ ಗೋಪಾಲಪುರದ ಶೀರೂರು ಮಠದ ವಠಾರದಲ್ಲಿ ಶನಿವಾರ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಂಕರ್ ಶೆಟ್ಟಿ ಪುತ್ತೂರು, ವಿನೋದ್ ಕುಮಾರ್, ಹಿಂದೂ ಸಂಗಮ ಉಡುಪಿ ನಗರ ಸಂಯೋಜಕ ಮುರುಳಿ ಪೆರಂಪಳ್ಳಿ ಉಪಸ್ಥಿತರಿದ್ದರು.</p>.<p>ಸುಜಿತ್ ಶೆಟ್ಟಿ ಕೆಳಾರ್ಕಳಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್ ಮಲೆಬೆಟ್ಟು ದಿಕ್ಸೂಚಿ ಭಾಷಣ ಮಾಡಿದರು. ಕಿಶೋರ್ ಸ್ವಾಗತಿಸಿದರು. ಸಂದೇಶ್ ಶೆಟ್ಟಿ ವಂದಿಸಿದರು. ಅಕ್ಷಯ್ ಹೆಗ್ಡೆ ನಿರೂಪಿಸಿದರು.</p>.<p>ಸಭಾ ಕಾರ್ಯಕ್ರಮದ ನಂತರ ಮೇಘನ ಮತ್ತು ಮಂಜರಿ ಚಂದ್ರ ಅವರ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಯುವ ಪೀಳಿಗೆಗೆ ಧಾರ್ಮಿಕ ಶಿಕ್ಷಣದ ಅವಶ್ಯಕತೆ ಇದೆ. ಜೀವನ ಪದ್ದತಿಯಲ್ಲಿ ಆಧುನಿಕತೆ ಅತಿಯಾಗಿ ಅಳವಡಿಸಿಕೊಂಡ ಪರಿಣಾಮವಾಗಿ ಸಂಸ್ಕೃತಿಯನ್ನು ಮರೆಯುತ್ತಿರುವುದು ದುರಂತ ಎಂದು ಕೇಮಾರು ಸಾಂದೀಪನಿ ಮಠದ ಈಶವಿಠಲದಾಸ ಸ್ವಾಮೀಜಿ ಹೇಳಿದರು.</p>.<p>ಸಂತೆಕಟ್ಟೆಯ ಗೋಪಾಲಪುರದ ಶೀರೂರು ಮಠದ ವಠಾರದಲ್ಲಿ ಶನಿವಾರ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಶಂಕರ್ ಶೆಟ್ಟಿ ಪುತ್ತೂರು, ವಿನೋದ್ ಕುಮಾರ್, ಹಿಂದೂ ಸಂಗಮ ಉಡುಪಿ ನಗರ ಸಂಯೋಜಕ ಮುರುಳಿ ಪೆರಂಪಳ್ಳಿ ಉಪಸ್ಥಿತರಿದ್ದರು.</p>.<p>ಸುಜಿತ್ ಶೆಟ್ಟಿ ಕೆಳಾರ್ಕಳಬೆಟ್ಟು ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿವಪ್ರಸಾದ್ ಮಲೆಬೆಟ್ಟು ದಿಕ್ಸೂಚಿ ಭಾಷಣ ಮಾಡಿದರು. ಕಿಶೋರ್ ಸ್ವಾಗತಿಸಿದರು. ಸಂದೇಶ್ ಶೆಟ್ಟಿ ವಂದಿಸಿದರು. ಅಕ್ಷಯ್ ಹೆಗ್ಡೆ ನಿರೂಪಿಸಿದರು.</p>.<p>ಸಭಾ ಕಾರ್ಯಕ್ರಮದ ನಂತರ ಮೇಘನ ಮತ್ತು ಮಂಜರಿ ಚಂದ್ರ ಅವರ ತಂಡದಿಂದ ನೃತ್ಯ ಕಾರ್ಯಕ್ರಮ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>