<p><strong>ಶಿರ್ವ:</strong> ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹60 ಲಕ್ಷ ಅನುದಾನದಡಿ ವಿವಿಧ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಪಂಚಾಯಿತಿ ವ್ಯಾಪ್ತಿಯ ಪಿತ್ರೋಡಿ ಪ್ರವೀಣ್ ಅವರ ಮನೆಯಿಂದ ರಮೇಶ್ ಕುಮಾರ್ ಅವರ ಮನೆವರೆಗೆ ರಸ್ತೆ ವಿಸ್ತರಣೆಗೆ ₹10 ಲಕ್ಷ, ಅಂಕುದ್ರು ಮುಖ್ಯರಸ್ತೆ ಕಾಂಕ್ರೀಟೀಕರಣಕ್ಕೆ ₹10 ಲಕ್ಷ, ಸಂಪಿಗೆನಗರ ಮಹಾಕಾಳಿ 1ನೇ ಅಡ್ಡ ರಸ್ತೆ ವಿಸ್ತರಣೆಗೆ ₹10 ಲಕ್ಷ, ಕೇದಾರ್ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿ ರಸ್ತೆ ವಿಸ್ತರಣೆಗೆ ₹10 ಲಕ್ಷ, ರಾಜಾರಾಮ್ ಭಟ್ ಮನೆ ಬಳಿ ರಸ್ತೆ ವಿಸ್ತರಣೆಗೆ ₹10 ಲಕ್ಷ, ಪಿತ್ರೋಡಿ ನೀಲಾಧರ್ ಸಾಲಿಯಾನ್, ಸುಗಂಧಿ ಶೆಟ್ಟಿ ಮನೆ ಬಳಿ ರಸ್ತೆ ಕಾಂಕ್ರೀಟೀಕರಣಕ್ಕೆ ₹10 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>ಪಂಚಾಯಿತಿ ಉಪಾಧ್ಯಕ್ಷ ರಾಜೇಶ್ ಕುಂದರ್, ಸದಸ್ಯರಾದ ರಾಧಾಕೃಷ್ಣ ಶ್ರೀಯಾನ್, ಜಿತೇಂದ್ರ ಶೆಟ್ಟಿ, ಯೋಗೀಶ್ ಕೋಟ್ಯಾನ್, ಸಚಿನ್ ಪಿತ್ರೋಡಿ, ರಮಾನಂದ ಸೆರ್ವೇಗಾರ್, ಮಿಥೇಶ್, ಚೇತನ್, ವೀಣಾ, ಸರಿತಾ, ರೇಖಾ, ಪ್ರಮೀಳಾ, ವಿಜಯ್ ಕುಮಾರ್ ಉದ್ಯಾವರ, ಸಂತೋಷ್ ಬೊಳ್ಜೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರ್ವ:</strong> ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ₹60 ಲಕ್ಷ ಅನುದಾನದಡಿ ವಿವಿಧ ಕಾಮಗಾರಿಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಸೋಮವಾರ ಗುದ್ದಲಿ ಪೂಜೆ ನೆರವೇರಿಸಿದರು.</p>.<p>ಪಂಚಾಯಿತಿ ವ್ಯಾಪ್ತಿಯ ಪಿತ್ರೋಡಿ ಪ್ರವೀಣ್ ಅವರ ಮನೆಯಿಂದ ರಮೇಶ್ ಕುಮಾರ್ ಅವರ ಮನೆವರೆಗೆ ರಸ್ತೆ ವಿಸ್ತರಣೆಗೆ ₹10 ಲಕ್ಷ, ಅಂಕುದ್ರು ಮುಖ್ಯರಸ್ತೆ ಕಾಂಕ್ರೀಟೀಕರಣಕ್ಕೆ ₹10 ಲಕ್ಷ, ಸಂಪಿಗೆನಗರ ಮಹಾಕಾಳಿ 1ನೇ ಅಡ್ಡ ರಸ್ತೆ ವಿಸ್ತರಣೆಗೆ ₹10 ಲಕ್ಷ, ಕೇದಾರ್ ಬ್ರಹ್ಮಲಿಂಗೇಶ್ವರ ದೇವಸ್ಥಾನ ಬಳಿ ರಸ್ತೆ ವಿಸ್ತರಣೆಗೆ ₹10 ಲಕ್ಷ, ರಾಜಾರಾಮ್ ಭಟ್ ಮನೆ ಬಳಿ ರಸ್ತೆ ವಿಸ್ತರಣೆಗೆ ₹10 ಲಕ್ಷ, ಪಿತ್ರೋಡಿ ನೀಲಾಧರ್ ಸಾಲಿಯಾನ್, ಸುಗಂಧಿ ಶೆಟ್ಟಿ ಮನೆ ಬಳಿ ರಸ್ತೆ ಕಾಂಕ್ರೀಟೀಕರಣಕ್ಕೆ ₹10 ಲಕ್ಷ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಯಿತು.</p>.<p>ಪಂಚಾಯಿತಿ ಉಪಾಧ್ಯಕ್ಷ ರಾಜೇಶ್ ಕುಂದರ್, ಸದಸ್ಯರಾದ ರಾಧಾಕೃಷ್ಣ ಶ್ರೀಯಾನ್, ಜಿತೇಂದ್ರ ಶೆಟ್ಟಿ, ಯೋಗೀಶ್ ಕೋಟ್ಯಾನ್, ಸಚಿನ್ ಪಿತ್ರೋಡಿ, ರಮಾನಂದ ಸೆರ್ವೇಗಾರ್, ಮಿಥೇಶ್, ಚೇತನ್, ವೀಣಾ, ಸರಿತಾ, ರೇಖಾ, ಪ್ರಮೀಳಾ, ವಿಜಯ್ ಕುಮಾರ್ ಉದ್ಯಾವರ, ಸಂತೋಷ್ ಬೊಳ್ಜೆ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>