ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು, ಕಾರ್ಯಾಧ್ಯಕ್ಷ ಹರಿಯಪ್ಪ ಕೋಟ್ಯಾನ್, ಆನಂದ ಪಿ. ಸುವರ್ಣ, ಪ್ರಧಾನ ಕಾರ್ಯದರ್ಶಿ ಪ್ರತಾಪ್ ಕುಮಾರ್, ಕೋಶಾಧಿಕಾರಿ ಸಂತೋಷ್ ಕುಮಾರ್, ಜತೆ ಕಾರ್ಯದರ್ಶಿಗಳಾದ ರಮೇಶ ಆಚಾರ್ಯ, ಸುರೇಶ್ ಮೆಂಡನ್, ಗಿರಿರಾಜ್, ಸಮಿತಿಯ ಪ್ರಮುಖರಾದ ಜಗನ್ನಾಥ ಕಡೆಕಾರ್, ಗಣೇಶ್ ಕಮಾರ್, ಸುಧಾಕರ ಮೆಂಡನ್, ರಮೇಶ್ ಕೋಟ್ಯಾನ್, ದೇಗುಲದ ಟ್ರಸ್ಟಿಗಳಾದ ಸುಬ್ರಹ್ಮಣ್ಯ ನಾಯಕ್, ಹೇಮಲತಾ ಶಾಂತಕುಮಾರ್, ಜಯಶ್ರೀ ನಾಯಕ್ ಇದ್ದರು.