<p><strong>ಕಾಪು (ಪಡುಬಿದ್ರಿ</strong>): ಸಾಯಿ ಈಶ್ವರ್ ಗುರೂಜಿ ಅವರು ಮಜೂರು ಉಳಿಯಾರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದರು.</p>.<p>‘ಧರ್ಮ, ರಾಷ್ಟ್ರ, ಯೋಧರು ಮತ್ತು ಅವರ ಕುಟುಂಬ ರಕ್ಷಣೆ ಹಿಂದೂಗಳ ಒಗ್ಗಟ್ಟು’ ಎಂಬ ಸಂಕಲ್ಪದೊಂದಿಗೆ ಶ್ರೀಕೃಷ್ಣ ಜನ್ಮಭೂಮಿಯ ಮುಕ್ತಿಗಾಗಿ 108 ದಿನ 108 ಮಠ, ಮಂದಿರಗಳಿಗೆ ಭೇಟಿಯ 2ನೇ ವರ್ಷದ ‘ಸತ್ಯ ಧರ್ಮದ ನಾಡಿನಲ್ಲಿ ಜ್ಞಾನದ ನಡೆ’ ಸಂಕಲ್ಪದಂತೆ ಅವರು ಭೇಟಿ ನೀಡಿದರು.</p>.<p>ಅರ್ಚಕರಾದ ಲಕ್ಷ್ಮೀಶ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿ ಉಪಾಧ್ಯಾಯ, ಜನಾರ್ದನ್ ಆಚಾರ್ಯ, ಭಜನಾ ಮಂಡಳಿ ಪ್ರಮುಖರಾದ ಸುಧಾಕರ ಆಚಾರ್ಯ, ಶ್ರೀಕಾಂತ್ ಸನಿಲ್, ದುರ್ಗಾಪ್ರಸಾದ್, ಸುನಿತಾ ಲಕ್ಷ್ಮೀಶ, ಯೋಗೀಶ್ ಆಚಾರ್ಯ, ನಿತೇಶ್ ಆಚಾರ್ಯ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಪು (ಪಡುಬಿದ್ರಿ</strong>): ಸಾಯಿ ಈಶ್ವರ್ ಗುರೂಜಿ ಅವರು ಮಜೂರು ಉಳಿಯಾರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸೋಮವಾರ ಭೇಟಿ ನೀಡಿದರು.</p>.<p>‘ಧರ್ಮ, ರಾಷ್ಟ್ರ, ಯೋಧರು ಮತ್ತು ಅವರ ಕುಟುಂಬ ರಕ್ಷಣೆ ಹಿಂದೂಗಳ ಒಗ್ಗಟ್ಟು’ ಎಂಬ ಸಂಕಲ್ಪದೊಂದಿಗೆ ಶ್ರೀಕೃಷ್ಣ ಜನ್ಮಭೂಮಿಯ ಮುಕ್ತಿಗಾಗಿ 108 ದಿನ 108 ಮಠ, ಮಂದಿರಗಳಿಗೆ ಭೇಟಿಯ 2ನೇ ವರ್ಷದ ‘ಸತ್ಯ ಧರ್ಮದ ನಾಡಿನಲ್ಲಿ ಜ್ಞಾನದ ನಡೆ’ ಸಂಕಲ್ಪದಂತೆ ಅವರು ಭೇಟಿ ನೀಡಿದರು.</p>.<p>ಅರ್ಚಕರಾದ ಲಕ್ಷ್ಮೀಶ ಭಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ರವಿ ಉಪಾಧ್ಯಾಯ, ಜನಾರ್ದನ್ ಆಚಾರ್ಯ, ಭಜನಾ ಮಂಡಳಿ ಪ್ರಮುಖರಾದ ಸುಧಾಕರ ಆಚಾರ್ಯ, ಶ್ರೀಕಾಂತ್ ಸನಿಲ್, ದುರ್ಗಾಪ್ರಸಾದ್, ಸುನಿತಾ ಲಕ್ಷ್ಮೀಶ, ಯೋಗೀಶ್ ಆಚಾರ್ಯ, ನಿತೇಶ್ ಆಚಾರ್ಯ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>