<p><strong>ಉಡುಪಿ:</strong> ಮಹಾತ್ಮ ಗಾಂಧಿ ಮೆಮೋರಿಯಲ್ (ಎಂಜಿಎಂ) ಸಂಧ್ಯಾ ಕಾಲೇಜಿನಲ್ಲಿ ಈಚೆಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ವಿಶ್ವವಿದ್ಯಾನಿಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳಿಂದ 25 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.</p>.<p>ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಚಾರ್ಯ ದೇವೀದಾಸ ಎಸ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆ ನಿರ್ವಹಿಸಿದ ಪ್ರಾಧ್ಯಾಪಕ ಪ್ರಭಾಕರ್ ಶಾಸ್ತ್ರಿ ಮತ್ತು ರೋಹಿಣಿ ಅವರನ್ನು ಗೌರವಿಸಲಾಯಿತು.</p>.<p>ಮಲ್ಲಿಕಾ ಎ. ಶೆಟ್ಟಿ ಇದ್ದರು. ವಾಣಿಜ್ಯಶಾಸ್ತ್ರದ ಉಪನ್ಯಾಸಕ ಚಂದನ್ ಕುಮಾರ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ವರ್ಷಿಣಿ ಕೋಟ್ಯಾನ್ ನಿರೂಪಿಸಿದರು.</p>.<p><strong>ಬಹುಮಾನ ವಿಜೇತರು:</strong> </p><p>ಮಂಗಳೂರಿನ ಸೇಂಟ್ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸಂಕೇತ್ ಆಳ್ವಾ ಮತ್ತು ಮಾರ್ಕ್ ಪ್ರಭು (₹5 ಸಾವಿರ), ಚಿರಾಗ್ ಜೆ. ಸುನಿಲ್ ಮತ್ತು ಎಲ್ವಿಸ್ ಫ್ರಾಂಕ್ಲಿನ್ ಲೋಬೊ (₹3 ಸಾವಿರ), ಕಟಪಾಡಿಯ ತೃಷಾ ವಿದ್ಯಾ ಕಾಲೇಜಿನ ಪ್ರಸನ್ನ ರಾಜೇಶ್ ಕಲಾವರ್ ಮತ್ತು ಇಫ್ಹಾಮ್ ಅಹಮ್ಮದ್ ಇರ್ಷಾದ್ (₹2 ಸಾವಿರ), ಅಲ್ಲದೆ, ಮೂರು ತಂಡಗಳಿಗೆ ಪ್ರೋತ್ಸಾಹಕ ಬಹುಮಾನವಾಗಿ ತಲಾ ₹1 ಸಾವಿರ ನಗದು ಬಹುಮಾನ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ:</strong> ಮಹಾತ್ಮ ಗಾಂಧಿ ಮೆಮೋರಿಯಲ್ (ಎಂಜಿಎಂ) ಸಂಧ್ಯಾ ಕಾಲೇಜಿನಲ್ಲಿ ಈಚೆಗೆ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿತ್ತು.</p>.<p>ವಿಶ್ವವಿದ್ಯಾನಿಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳಿಂದ 25 ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು.</p>.<p>ಎಂಜಿಎಂ ಸಂಧ್ಯಾ ಕಾಲೇಜಿನ ಪ್ರಾಚಾರ್ಯ ದೇವೀದಾಸ ಎಸ್. ನಾಯ್ಕ್ ಅಧ್ಯಕ್ಷತೆ ವಹಿಸಿದ್ದರು. ಸ್ಪರ್ಧೆ ನಿರ್ವಹಿಸಿದ ಪ್ರಾಧ್ಯಾಪಕ ಪ್ರಭಾಕರ್ ಶಾಸ್ತ್ರಿ ಮತ್ತು ರೋಹಿಣಿ ಅವರನ್ನು ಗೌರವಿಸಲಾಯಿತು.</p>.<p>ಮಲ್ಲಿಕಾ ಎ. ಶೆಟ್ಟಿ ಇದ್ದರು. ವಾಣಿಜ್ಯಶಾಸ್ತ್ರದ ಉಪನ್ಯಾಸಕ ಚಂದನ್ ಕುಮಾರ್ ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಉಪನ್ಯಾಸಕಿ ವರ್ಷಿಣಿ ಕೋಟ್ಯಾನ್ ನಿರೂಪಿಸಿದರು.</p>.<p><strong>ಬಹುಮಾನ ವಿಜೇತರು:</strong> </p><p>ಮಂಗಳೂರಿನ ಸೇಂಟ್ ಅಲೋಶಿಯಸ್ ಸ್ವಾಯತ್ತ ಕಾಲೇಜಿನ ಸಂಕೇತ್ ಆಳ್ವಾ ಮತ್ತು ಮಾರ್ಕ್ ಪ್ರಭು (₹5 ಸಾವಿರ), ಚಿರಾಗ್ ಜೆ. ಸುನಿಲ್ ಮತ್ತು ಎಲ್ವಿಸ್ ಫ್ರಾಂಕ್ಲಿನ್ ಲೋಬೊ (₹3 ಸಾವಿರ), ಕಟಪಾಡಿಯ ತೃಷಾ ವಿದ್ಯಾ ಕಾಲೇಜಿನ ಪ್ರಸನ್ನ ರಾಜೇಶ್ ಕಲಾವರ್ ಮತ್ತು ಇಫ್ಹಾಮ್ ಅಹಮ್ಮದ್ ಇರ್ಷಾದ್ (₹2 ಸಾವಿರ), ಅಲ್ಲದೆ, ಮೂರು ತಂಡಗಳಿಗೆ ಪ್ರೋತ್ಸಾಹಕ ಬಹುಮಾನವಾಗಿ ತಲಾ ₹1 ಸಾವಿರ ನಗದು ಬಹುಮಾನ ನೀಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>