ಸಂಘದ ಅಧ್ಯಕ್ಷ ರೋಷನ್ ಕರ್ಕಡ ಕಾಪು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ ಕುಮಾರ್ ಸೊರಕೆ, ದಕ್ಷಿಣ ಕನ್ನಡ ಗ್ಯಾರೇಜ್ ಮಾಲೀಕರ ಸಂಘದ ಅಧ್ಯಕ್ಷ ಚೇರ್ಮನ್ ಪುಂಡಲೀಕ ಸುವರ್ಣ, ಅಧ್ಯಕ್ಷ ಕೇಶವ ಕಿಶೋರ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ್ ತಮಿಲ, ದಕ್ಷಿಣ ಕನ್ನಡ ಗ್ಯಾರೇಜ್ ಮಾಲೀಕರ ಸೌಹಾರ್ಧ ಸಹಕಾರಿ ಸಂಘದ ಅಧ್ಯಕ್ಷ ಜನಾರ್ಧನ್ ಅತ್ತಾವರ್, ಉಡುಪಿ ಗ್ಯಾರೇಜ್ ಮಾಲೀಕರ ಸಂಘದ ಸ್ಥಾಪಕ ಅಧ್ಯಕ ಪ್ರಭಾಕರ್, ವಲಯ ಅಧ್ಯಕ್ಷರಾದ ನಾರಾಯಣ ಆಚಾರ್ ಕುಂದಾಪುರ, ಕೃಷ್ಣಯ್ಯ ಮುದ್ದೋಡಿ ಬೈಂದೂರು, ನಾರಾಯಣ್ ಪೂಜಾರಿ ಬ್ರಹ್ಮಾವರ, ಅಬ್ದುಲ್ ಮೊಯಿದ್ದೀನ್ ಕಾರ್ಕಳ, ಸಂತೋಷ್ ಕುಮಾರ್, ಪುತ್ತೂರು ವಲಯ ಅಧ್ಯಕ್ಷ ಸುರೇಶ್ ಸಾಲಿಯಾನ್, ಉಪಾಧ್ಯಕ್ಷರಾದ ರಾಜೇಶ್ ಜತ್ತನ್, ವಿನಯ್ ಕುಮಾರ್ ಕಲ್ಮಾಡಿ, ಗೌರವ ಸಲಹೆಗಾರ ವಿಲ್ಸನ್ ಅಂಚನ್, ಯಾದವ್ ಶೆಟ್ಟಿಗಾರ್, ಉದಯ ಕಿರಣ್, ಜಯ ಸುವರ್ಣ ಇದ್ದರು.