<p><strong>ಶಿರ್ವ</strong>: ಶಂಕರಪುರ ಮಲ್ಲಿಗೆಯ ಕನಿಷ್ಠ ದರ ಹೆಚ್ಚಿಸುವಂತೆ ಒತ್ತಾಯಿಸಿ ಶಂಕರಪುರ ಮಲ್ಲಿಗೆ ಬೆಳೆಗಾರರ ಸಂಘದವರು ಮಲ್ಲಿಗೆ ವರ್ತಕರ ಸಂಘದ ಅಧ್ಯಕ್ಷ ಇಗ್ನೇಷಿಯಸ್ ಡಿಸೋಜ ಮತ್ತು ಇತರ ವರ್ತಕರಿಗೆ ಮನವಿ ಸಲ್ಲಿಸಿದರು.</p>.<p>ಹವಾಮಾನ ವೈಪರೀತ್ಯ, ಕೀಟ ಬಾಧೆ ಇತ್ಯಾದಿಗಳಿಂದಾಗಿ ಮಲ್ಲಿಗೆ ಬೆಳೆಗಾರರು ಸಂಕಷ್ಟದಲ್ಲಿದ್ದು ಇಳುವರಿ ಕುಂಠಿತವಾಗುತ್ತಿದೆ.</p>.<p>ಮಲ್ಲಿಗೆ ಬೆಳೆಗಾರರು ಮತ್ತು ಅವರ ಅವಲಂಬಿತರ ಹಿತಾಸಕ್ತಿ ರಕ್ಷಿಸಲು ಹೆಚ್ಚಿನ ದರ ನಿಗದಿಗೊಳಿಸಿ ದರ ಸಮತೋಲನಕ್ಕೆ ಪ್ರಯತ್ನಿಸಬೇಕು ಎಂದು ವಿನಂತಿಸಲಾಯಿತು.</p>.<p>ಸಂಘದ ಗೌರವಾಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಸಂಘದ ಅಧ್ಯಕ್ಷ ಹಾಗೂ ಕುರ್ಕಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಬಿಳಿಯಾರು, ಪ್ರಧಾನ ಕಾರ್ಯದರ್ಶಿ ಭಾಸ್ಕರ ಆಚಾರ್ಯ ಬಿಳಿಯಾರು, ಸದಸ್ಯರಾದ ಅಶೋಕ್ ಅಮೀನ್, ಅರುಣ್ ಮಡಿವಾಳ, ಪ್ರಮೀಳ ಗಣೇಶ ಆಚಾರ್ಯ, ರಜನಿ, ಜಯಂತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರ್ವ</strong>: ಶಂಕರಪುರ ಮಲ್ಲಿಗೆಯ ಕನಿಷ್ಠ ದರ ಹೆಚ್ಚಿಸುವಂತೆ ಒತ್ತಾಯಿಸಿ ಶಂಕರಪುರ ಮಲ್ಲಿಗೆ ಬೆಳೆಗಾರರ ಸಂಘದವರು ಮಲ್ಲಿಗೆ ವರ್ತಕರ ಸಂಘದ ಅಧ್ಯಕ್ಷ ಇಗ್ನೇಷಿಯಸ್ ಡಿಸೋಜ ಮತ್ತು ಇತರ ವರ್ತಕರಿಗೆ ಮನವಿ ಸಲ್ಲಿಸಿದರು.</p>.<p>ಹವಾಮಾನ ವೈಪರೀತ್ಯ, ಕೀಟ ಬಾಧೆ ಇತ್ಯಾದಿಗಳಿಂದಾಗಿ ಮಲ್ಲಿಗೆ ಬೆಳೆಗಾರರು ಸಂಕಷ್ಟದಲ್ಲಿದ್ದು ಇಳುವರಿ ಕುಂಠಿತವಾಗುತ್ತಿದೆ.</p>.<p>ಮಲ್ಲಿಗೆ ಬೆಳೆಗಾರರು ಮತ್ತು ಅವರ ಅವಲಂಬಿತರ ಹಿತಾಸಕ್ತಿ ರಕ್ಷಿಸಲು ಹೆಚ್ಚಿನ ದರ ನಿಗದಿಗೊಳಿಸಿ ದರ ಸಮತೋಲನಕ್ಕೆ ಪ್ರಯತ್ನಿಸಬೇಕು ಎಂದು ವಿನಂತಿಸಲಾಯಿತು.</p>.<p>ಸಂಘದ ಗೌರವಾಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು, ಸಂಘದ ಅಧ್ಯಕ್ಷ ಹಾಗೂ ಕುರ್ಕಾಲು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹೇಶ್ ಶೆಟ್ಟಿ ಬಿಳಿಯಾರು, ಪ್ರಧಾನ ಕಾರ್ಯದರ್ಶಿ ಭಾಸ್ಕರ ಆಚಾರ್ಯ ಬಿಳಿಯಾರು, ಸದಸ್ಯರಾದ ಅಶೋಕ್ ಅಮೀನ್, ಅರುಣ್ ಮಡಿವಾಳ, ಪ್ರಮೀಳ ಗಣೇಶ ಆಚಾರ್ಯ, ರಜನಿ, ಜಯಂತಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>