ಸಂಸ್ಥೆಯ ಸಂಸ್ಕೃತ ಶಿಕ್ಷಕ ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಪೂಜೆ ನೆರವೇರಿಸಿದರು. ಮಾತೃ ಮಂಡಳಿಯ ಅಧ್ಯಕ್ಷೆ ವೀಣಾ ಭಟ್ ವರಂಗ, ಕೋಶಾಧಿಕಾರಿ ಛಾಯಾ ಸೋಮಯಾಜಿ, ಕಾರ್ಯದರ್ಶಿ ಸುಪ್ರೀತಾ ಶೆಟ್ಟಿ, ಮಾತೃಮಂಡಳಿ ಸದಸ್ಯರು, ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷ ರವಿರಾವ್ , ಕಾರ್ಯದರ್ಶಿ ಗುರುದಾಸ ಶೆಣೈ, ವಿಷ್ಣುಮೂರ್ತಿ ನಾಯಕ್, ಸಂಸ್ಥೆಯ ಮುಖ್ಯ ಶಿಕ್ಷಕಿ ಅಪರ್ಣಾ ಆಚಾರ್, ಶಕುಂತಲಾ, ಅನಿತಾ ಇದ್ದರು.