ಮಾಧ್ಯಮಗಳಿಂದ ಹರಡುತ್ತಿರುವ ಸುಳ್ಳು ಸುದ್ದಿಗಳು ಸರ್ಕಾರ ಹಾಗೂ ಜನರ ಮಧ್ಯೆ ಬಹುದೊಡ್ಡ ಕಂದಕವನ್ನು ನಿರ್ಮಾಣ ಮಾಡುತ್ತಿದೆ. ಸಧ್ಯದ ಪತ್ರಿಕೋದ್ಯಮದಲ್ಲಿ ನೈತಿಕ ಮೌಲ್ಯಗಳು ಮರೆಯಾಗುತ್ತಿದ್ದು, ಸುದ್ದಿ ಹಾಗೂ ಸುಳ್ಳು ಸುದ್ದಿಯ ನಡುವಿದ್ದ ತೆಳುವಾದ ಗೆರೆ ಮರೆಯಾಗುತ್ತಿದೆ. ಸುದ್ದಿಯಲ್ಲಿ ಅತಿ ರಂಜನೀಯ ಅಂಶಗಳು ಆದ್ಯತೆ ಪಡೆಯುತ್ತಿವೆ ಎಂದರು.