ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಭೂಷಣ ಆಚಾರ್ಯ ಇನ್ನಿಲ್ಲ

Last Updated 3 ಡಿಸೆಂಬರ್ 2020, 13:19 IST
ಅಕ್ಷರ ಗಾತ್ರ

ಉಡುಪಿ: ಹಿರಿಯ ವಿದ್ವಾಂಸದರಾದ ಬನ್ನಂಜೆ ಗೋವಿಂದಾಚಾರ್ಯ ಅವರ ಪುತ್ರ ವಿಜಯಭೂಷಣ ಆಚಾರ್ಯ (56) ಮಂಗಳವಾರ ರಾತ್ರಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಮೃತರಿಗೆ ತಂದೆ, ಸಹೋದರ, ಸಹೋದರಿ ಇದ್ದಾರೆ. ನಗರದ ಬೀಡಿನಗುಡ್ಡೆಯಲ್ಲಿರುವ ರುದ್ರಭೂಮಿಯಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT