ಚಿಂಚೋಳಿ ಎಎಸ್ಪಿ ಆಗಿದ್ದ ಅಕ್ಷಯ್ ಅವರು ಬುಧವಾರ ಅಧಿಕಾರ ಸ್ವೀಕರಿಸಲು ಉಡುಪಿಗೆ ಬಂದಿದ್ದರು. ಡಿವೈಎಸ್ಪಿಗಳು, ಸಿಪಿಐಗಳು, ಪಿಎಸ್ಐಗಳು ಕೇಂದ್ರ ಕಚೇರಿಗೆ ಬಂದಿದ್ದರು. ಕೊನೆ ಕ್ಷಣದಲ್ಲಿ ಸರ್ಕಾರ ವರ್ಗಾವಣೆ ಆದೇಶವನ್ನು ಮಾರ್ಪಾಡುಗೊಳಿಸಿದ್ದರಿಂದ ಅಕ್ಷಯ್ ಮಚ್ಚೀಂದ್ರ ಅವರು ಅಧಿಕಾರ ಸ್ವೀಕರಿಸದೆ ವಾಪಾಸ್ ಮರಳಬೇಕಾಯಿತು.